ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತಕ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ
ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತಕ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ(ರಿ)ಬಿ ಸಿ ಟ್ರಸ್ಟ್ , ಅರಣ್ಯ ಇಲಾಖೆ, ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತಕ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಮಳ್ಳೂರು ವಲಯದ ಅಪೇಗೌಡನಹಳ್ಳಿಯ ಇಂದ್ರ ಗಾಂಧಿ ವಸತಿ ಶಾಲೆ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಚಿಕ್ಕಬಳ್ಳಾಪುರ ಜಿಲ್ಲಾ ನಿರ್ದೇಶಕ ಪ್ರಶಾಂತ್ ನೆರವೇರಿಸಿ ಮಾತನಾಡಿ ಪರಿಸರದ ರಕ್ಷಣೆ ಮತ್ತು ಬೆಳವಣಿಗೆಯ ನಮ್ಮೆಲ್ಲರ ಹೊಣೆಯಾಗಿದೆ ಗಿಡ ಮರಗಳಿಂದ ನಮಗೆ ಉತ್ತಮ ಆಕ್ಸಿಜನ್ ಸಿಗುತ್ತಿದ್ದು ಕೊರೋನಾ ಸಂದರ್ಭದಲ್ಲಿ ಆಕ್ಸಿಜನಕ್ಕೆ ತುಂಬಾ ತೊಂದರೆಗಳು ಅನುಭವಿಸಿದಿವಿ, ಶಾಲೆಯ ಪ್ರತಿಯೊಬ್ಬ ಮಗುವು ನಿಮ್ಮ ಜನ್ಮದಿನವನ್ನು ಗಿಡ ನೆಡುವ ಮೂಲಕ ಆಚರಣೆ ಮಾಡಿಕೊಂಡು ಪರಿಸರ ರಕ್ಷಣೆ ಮಾಡಬೇಕಾಗಿ ಕರೆನೀಡಿದರು ಹಾಗೂ ಯೋಜನೆ ಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು .
ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತಕ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿಕೊಂಡಿರುವ ಶಾಲೆಯ ಪ್ರಭಾರ ಪ್ರಾಂಶುಪಾಲರಾದ ಪ್ರಸಾದ್ ರವರು ಮಾತನಾಡಿ ಪ್ರತಿಯೊಬ್ಬರು ಪರಿಸರದ ಬಗ್ಗೆ ಆಸಕ್ತಿ ವಹಿಸಿಕೊಂಡು ಪರಿಸರ ರಕ್ಷಣೆ ಮಾಡಬೇಕೆಂದು ತಿಳಿಸಿದರು.
ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತಕ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ
ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಯೋಗಾಧಿಕಾರಿ ಸುರೇಶ್ ಗೌಡ ಅರಣ್ಯ ವಲಯ ಅಧಿಕಾರಿ ಜೈ ಚಂದ್ರ , ಅರಣ್ಯ ಇಲಾಖೆ ಸಿಬ್ಬಂದಿಯವರು, ಶಾಲೆಯ ಸಿಬ್ಬಂದಿಗಳು, ವಲಯದ ಮೇಲ್ವಿಚಾರಕ ಧನಂಜಯ್, ಒಕ್ಕೂಟ ಉಪಾಧ್ಯಕ್ಷರಾದ ದೇವರಾಜ್, ಸೇವಾ ಪ್ರತಿನಿಧಿಗಳಾದ ಅನಿತಾ, ಮುನಿರತ್ನ, ಸ್ವ ಸಹಾಯ ಪ್ರಗತಿ ಬಂದು ಸಂಘದ ಸದಸ್ಯರು, ಶಾಲೆಯ ಮಕ್ಕಳು ಹಾಜರಿದ್ದರು.
Usually I do not read article on blogs however I would like to say that this writeup very compelled me to take a look at and do it Your writing style has been amazed me Thank you very nice article