ವರ್ಧಿತ ಧ್ವನಿ ವ್ಯವಸ್ಥೆಗೆ ಪರವನಾಗಿ

ವರ್ಧಿತ ಧ್ವನಿ ವ್ಯವಸ್ಥೆಗೆ ಪರವನಾಗಿ ವರ್ಧಿತ ಧ್ವನಿ ವ್ಯವಸ್ಥೆ ಇಲ್ಲದೆ ಗೌರಿ ಗಣೇಶ ಹಬ್ಬ ಸಂಪೂರ್ಣವಾಗುವುದಿಲ್ಲ. ಹಾಗೆಯೇ ಊರಿನ ಮಕ್ಕಳು ದೊಡ್ಡವರೆಲ್ಲರೂ ಕುಣಿದು ಕುಪ್ಪಳಿಸಿ ಗಣೇಶನ ವಿಸರ್ಜನೆಗೆ ಕರೆದುಕೊಂಡು ಹೋಗುತ್ತಾರೆ. ಆದರೆ ಇಲ್ಲಿಯೇ ಒಂದು ಲೈಸೆನ್ಸ್‌ ನಿಮ್ಮ ಬಳಿ ಇರಬೇಕೆಂದು ನಿಮಗೆ ತಿಳಿದಿದಿಯೇ? ಸೌಂಡ್‌ಸಿಸ್ಟಂ ಹಾಕಿಕೊಂಡು ಇಷ್ಟ ಬಂದಂತಹ ಹಾಡುಗಳನ್ನು ಹಾಕಿಕೊಂಡು ಊರಿನಲ್ಲಿರುವ ಮನೆ ಮನೆಗಳಿಗೆ ಹಾಗೂ ಬೀದಿ ಬೀದಿ ಗಳಲ್ಲಿಯೂ ಕೇಳಿಸುವಂತಹ ವರ್ಧಿತ ಧ್ವನಿ ವ್ಯವಸ್ಥೆ ಮಾಡಿಕೊಂಡು ಹೊಗುವಂತಹ ಸಂಧರ್ಭದಲ್ಲಿ ಯಾವ ಸೆಕ್ಯೂರಿಟಿ, ಪೋಲಿಸ್‌ಪೇದೆಗಳು ಅಥವಾ … Read more

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ 17 ವರ್ಷದ ಹೆಣ್ಣು ಮಗಳಿಗೆ ಲೈಂಗಿಕ ಕಿರುಕುಳ ಕೊಟ್ಟ ಆರೋಪ

ಮಾಜಿ ಮುಖ್ಯಮಂತ್ರಿ

 ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ 17 ವರ್ಷದ ಹೆಣ್ಣು ಮಗಳಿಗೆ ಲೈಂಗಿಕ ಕಿರುಕುಳ ಕೊಟ್ಟ ಆರೋಪ      ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ 17 ವರ್ಷದ ಹೆಣ್ಣು ಮಗಳಿಗೆ ಲೈಂಗಿಕ ಕಿರುಕುಳ ಕೊಟ್ಟ ಆರೋಪ ಕೇಳಿ ಬಂದಿತ್ತು.  ಲೈಂಗಿಕ ಕಿರುಕುಳವನ್ನು ಕೊಟ್ಟು ಇನ್ನು ಅಂತಹ  ಆರೋಪಕ್ಕೆ ಪುಷ್ಟಿ ನೀಡುವಂತೆ ಅಥವಾ ಆರೋಪಕ್ಕೆ ಸಾಕ್ಷಿ ಎನ್ನುವಂತೆ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದಾದ ಬಳಿಕ ಬಿ ಎಸ್ ಯಡಿಯೂರಪ್ಪನವರ … Read more

ಉದ್ಯೋಗಿನಿ ಯೋಜನೆಯಡಿ ಸರ್ಕಾರದಿಂದ ಮಹಿಳೆಯರಿಗೆ ಸಬ್ಸಿಡಿ ಮುಖಾಂತರ ೩ ಲಕ್ಷ ದೊರೆಯಲಿದೆ!!

ಉದ್ಯೋಗಿನಿ

ಉದ್ಯೋಗಿನಿ ಯೋಜನೆಯಡಿ ಸರ್ಕಾರದಿಂದ ಮಹಿಳೆಯರಿಗೆ ಸಬ್ಸಿಡಿ ಮುಖಾಂತರ ೩ ಲಕ್ಷ ದೊರೆಯಲಿದೆ   ಉದ್ಯೋಗಿಯು ಕರ್ನಾಟಕ ಸರ್ಕಾರದಿಂದ ಮಂಜೂರಾದ ವಿನೂತನ ಯೋಜನೆಯಾಗಿದ್ದು, ಮಹಿಳೆಯರಿಗೆ ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬನೆ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಪಡೆಯಲು ಸಹಾಯ ಮಾಡುತ್ತದೆ, ಮುಖ್ಯವಾಗಿ ವ್ಯಾಪಾರ ಮತ್ತು ಸೇವಾ ವಲಯ. ಇದು ಬ್ಯಾಂಕ್‌ಗಳು ಮತ್ತು ಇತರ ಹಣಕಾಸು ಸಂಸ್ಥೆಗಳ ಮೂಲಕ ವ್ಯಾಪಾರ ಚಟುವಟಿಕೆಗಳು/ಮೈಕ್ರೋ ಉದ್ಯಮಗಳನ್ನು ಕೈಗೊಳ್ಳಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳಿಂದ ಸಾಲಗಳ ಮೇಲೆ ಸಹಾಯಧನವನ್ನು ಒದಗಿಸುತ್ತದೆ. ವಾಣಿಜ್ಯ ಬ್ಯಾಂಕುಗಳು, ಜಿಲ್ಲಾ … Read more

ಕಸದ ಲಾರಿಗೆ ಸ್ನೇಹಿತರು ಬಲಿ! ಮದ್ವೆ ಫಿಕ್ಸ್ ಆದ ಹುಡುಗಿ ಇನ್ನಿಲ್ಲ. 2024 Amazing Fact

ಕಸದ

ಕಸದ ಲಾರಿಗೆ ಸ್ನೇಹಿತರು ಬಲಿ! ಮದ್ವೆ ಫಿಕ್ಸ್ ಆದ ಹುಡುಗಿ ಇನ್ನಿಲ್ಲ. ಇತ್ತೀಚೆಗೆ ಬೆಂಗಳೂರಿನ ರಸ್ತೆಗಳಲ್ಲಿ ಓಡಾಡುವಾಗ ಆತಂಕದಲ್ಲೇ ಓಡಾಡುವಂತ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ. ನಿಮ್ಮೆಲ್ಲರಿಗೂ ಗೊತ್ತೇ ಇದೆ. ಇತ್ತೀಚಿಗೆ ಬಿಎಂಟಿಸಿ ಅಪಘಾತಗಳ ಸಂಖ್ಯೆ ದಿನೇ ದಿನೇ ಜಾಸ್ತಿ ಆಗ್ತಾ ಇದೆ. ಮಾಡದ ತಪ್ಪಿಗೆ ಬಿಎಂಟಿಸಿ ಡ್ರೈವರ್ ಗಳ ನಿರ್ಲಕ್ಷತನದಿಂದ ಅದೆಷ್ಟೋ ಜನ ಬಲಿಯಾಗಿದ್ದಾರೆ. ಹಾಗಂದ ಮಾತ್ರಕ್ಕೆ ಎಲ್ಲಾ ಡ್ರೈವರ್ಸ್‌ಗಳು ಹಾಗೆ ಅಂತಲ್ಲ. ಒಂದಷ್ಟು ಮಂದಿ ಅದ್ಭುತವಾಗಿ ಕಾರ್ಯನಿರ್ವಹಣೆಯನ್ನು ಮಾಡುತ್ತಾರೆ. ಒಂದಿಷ್ಟು ಮಂದಿ ನಿರ್ಲಕ್ಷತನದಿಂದ ಇನ್ಯಾರದ್ದೋ ಮನೆ … Read more

ಶೌಚಾಲಯವನ್ನು ಮುಖ್ಯ ಯೋಜನಯಾಗಿ ರೂಪಿಸಿದರೂ ಹಲವು ಶಾಲೆಗಳಲ್ಲಿ ಅದು ಮರೀಚಿಕೆಯಾಗಿದೆ

ಶೌಚಾಲಯ

ಶೌಚಾಲಯವನ್ನು ಮುಖ್ಯ ಯೋಜನಯಾಗಿ ರೂಪಿಸಿದರೂ ಹಲವು ಶಾಲೆಗಳಲ್ಲಿ ಅದು ಮರೀಚಿಕೆಯಾಗಿದೆ ಶೌಚಾಲಯವನ್ನು ಮುಖ್ಯ ಯೋಜನಯಾಗಿ ರೂಪಿಸಿದರೂ ಹಲವು ಶಾಲೆಗಳಲ್ಲಿ ಅದು ಮರೀಚಿಕೆಯಾಗಿದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರೌಢಶಾಲಾ ಮಟ್ಟದಲ್ಲಿ ಶೌಚಾಲಯವನ್ನು ಮುಖ್ಯ ಯೋಜನಯಾಗಿ ರೂಪಿಸಿದರೂ ಹಲವು ಶಾಲೆಗಳಲ್ಲಿ ಅದು ಮರೀಚಿಕೆಯಾಗಿದೆ.ಇಂತಹದೊಂದು ಘಟನೆ ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ ಗ್ರಾಮದ ಪ್ರೌಢಶಾಲೆಯಲ್ಲಿ ಹಳೆ ಶೌಚಾಲಯ ಶಿತಲವಾಗಿದ್ದು ಹೊಸ ಶೌಚಾಲಯಕ್ಕೆ ಕಾಮಗಾರಿ ಪ್ರಾರಂಭವಾಗಿ ಎರಡು ವರ್ಷ ಆದರೂ ಇದುವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ ಇದೀಗ ಶಾಲಾ ಪ್ರಾರಂಭವಾಗಿದೆ ಮಕ್ಕಳು ಶೌಚಾಲಯಕ್ಕೆ ಎಲ್ಲಿ … Read more

ಗ್ರಾಮ ಸಭೆಗೂ ಹಾಗೂ ಸಾಮಾಜಿಕ ಪರಿಶೋಧನಾ ಗ್ರಾಮಸಭೆಗೂ ಇರುವ ವ್ಯತ್ಯಾಸ ಗೊತ್ತಿಲ್ಲ

ಗ್ರಾಮ

ಗ್ರಾಮ ಸಭೆಗೂ ಹಾಗೂ ಸಾಮಾಜಿಕ ಪರಿಶೋಧನಾ ಗ್ರಾಮಸಭೆಗೂ ಇರುವ ವ್ಯತ್ಯಾಸ ಗೊತ್ತಿಲ್ಲ ಗ್ರಾಮ ಸಭೆಗೂ ಹಾಗೂ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಗೂ ಇರುವ ವ್ಯತ್ಯಾಸ ಗೊತ್ತಿಲ್ಲ. ಗ್ರಾಮ ಪಂಚಾಯಿತಿಯ ಸದಸ್ಯೆ ಶಶಿಕಲಾ ಅಂಬರೀಷ್ ಅವರಿಗೆ ಗ್ರಾಮ ಸಭೆಗೂ ಹಾಗೂ ಸಾಮಾಜಿಕ ಪರಿಶೋಧನಾ  ಗ್ರಾಮ ಸಭೆಗೂ ಇರುವ ವ್ಯತ್ಯಾಸ ಗೊತ್ತಿಲ್ಲ. ಇದಲ್ಲದೆ ಗ್ರಾಮ ಪಂಚಾಯಿತಿಯ ಆಡಳಿತ ವ್ಯವಸ್ಥೆ ಬಗ್ಗೆಯೂ ಅವರು ಸರಿಯಾಗಿ ತಿಳಿದುಕೊಳ್ಳದೆ ಸುಖಾ ಸುಮ್ಮನೆ ಆರೋಪ ಮಾಡುವುದು, ಸುಳ್ಳು ದೂರುಗಳನ್ನು ನೀಡುವುದು ಮಾಡುತ್ತಿದ್ದಾರೆ ಎಂದು ಜೆ.ವೆಂಕಟಾಪುರ ಗ್ರಾಮ … Read more

ರಾಮ ಶೋಭಾಯಾತ್ರೆ ಪ್ರಚಾರ ವಾಹನಕ್ಕೆ ಚಾಲನೆ

ರಾಮ

ರಾಮ ಶೋಭಾಯಾತ್ರೆ ಪ್ರಚಾರ ವಾಹನಕ್ಕೆ ಚಾಲನೆ ರಾಮ ಶೋಭಾಯಾತ್ರೆ ಪ್ರಚಾರ ವಾಹನಕ್ಕೆ ಚಾಲನೆ, ರೇಷ್ಮೆನಗರಿಯಲ್ಲಿ ಜೂನ್ ೦೯ ರಂದು ನಡೆಯುವ ಶ್ರೀರಾಮ ಶೋಭಾಯಾತ್ರೆ ಪ್ರಚಾರ ವಾಹನಕ್ಕೆ ಚಾಲನೆ, ಜೂನ್ ೦೯ ರಂದು ಶ್ರೀರಾಮ ಶೋಭಾಯಾತ್ರೆ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಸಮಾಜದವರು ಭಾಗವಹಿಸಿ ಶೋಭಾಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಭಜರಂಗ ದಳದ ತಾಲೂಕು ಸಂಯೋಜಕ ಬಿ.ವೆಂಕಟೇಶ್ ಮನವಿ ಮಾಡಿದರು. ನಗರದ ಸಾರಿಗೆ ಬಸ್ ನಿಲ್ದಾಣ ಬಳಿಯ ಶ್ರೀಸಲ್ಲಾಪುರಮ್ಮ ದೇವಾಲಯದ ಬಳಿ ಶೋಭಾಯಾತ್ರೆಯ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.  ಶಿಡ್ಲಘಟ್ಟ-ದಿಬ್ಬೂರಹಳ್ಳಿ … Read more

ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತಕ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಇಂದಿರಾ

ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತಕ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತಕ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ(ರಿ)ಬಿ ಸಿ ಟ್ರಸ್ಟ್ , ಅರಣ್ಯ ಇಲಾಖೆ, ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತಕ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಮಳ್ಳೂರು ವಲಯದ ಅಪೇಗೌಡನಹಳ್ಳಿಯ ಇಂದ್ರ ಗಾಂಧಿ ವಸತಿ ಶಾಲೆ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ … Read more

ಗುರು ಶಿಷ್ಯರ ಬಾಂಧವ್ಯವನ್ನು ಬೆಲೆ ಕಟ್ಟಲಾಗದು

ಗುರು

ಗುರು ಶಿಷ್ಯರ ಬಾಂಧವ್ಯವನ್ನು ಬೆಲೆ ಕಟ್ಟಲಾಗದು ಗುರು ಶಿಷ್ಯರ ಬಾಂಧವ್ಯವನ್ನು ಬೆಲೆ ಕಟ್ಟಲಾಗದು. ನಿಮ್ಮ ಪ್ರೀತಿ ವಿಶ್ವಾಸವನ್ನು ಎಂದೆಂದಿಗೂ ಮರೆಯುವುದಿಲ್ಲ: ಪಿ ಎಸ್ ರವೀಂದ್ರನಾಥ್ ಶಿಡ್ಲಘಟ್ಟ ತಾಲ್ಲೂಕಿನ ಬೆಳ್ಳೂಟಿ ಗೇಟ್ ಬಳಿ ಇರುವ ಎಸ್ಎಲ್‌ವಿ ಕಲ್ಯಾಣ ಮಂಟಪದಲ್ಲಿ ಶಿಡ್ಲಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪಿ.ಎಸ್. ರವೀಂದ್ರನಾಥ್ ಅವರಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 1978 ರಿಂದ 1981ರ ತನಕ 8 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ  ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮವನ್ನು  ಆಯೋಜಿಸಲಾಗಿತ್ತು. ಬೆಳಗ್ಗೆ … Read more

ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ

ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಆರೋಗ್ಯ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಸಹಯೋಗದಲ್ಲಿ ವಿಶ್ವ ತಂಬಾಕು ದಿನಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ಜೆ.ಎಂ.ಏಪ್.ಸಿ.  ನ್ಯಾಯಧೀಶರಾದ ಪೂಜಾ. ಸಿ.ಜೆ. ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಧಿಕಾರಿ ವೆಂಕಟೇಶ್ ಮಾತನಾಡಿ ಅಂಗಡಿ ಮಾಲೀಕರಿಗೆ ತಂಬಾಕಿನ ಕುರಿತು … Read more