ಕೆ ಜಿ ರೇಷ್ಮೆಯ ಗೂಡಿಗೆ 2 ರೂ

ಕೆ ಜಿ

ಕೆ ಜಿ ರೇಷ್ಮೆಯ ಗೂಡಿಗೆ 2 ರೂ ಗಳ ಅಧಿಕ ಬೆಲೆ ಕೆ ಜಿ ರೇಷ್ಮೆಯ ಗೂಡಿಗೆ 2 ರೂ ಗಳ ಅಧಿಕ ಬೆಲೆಯನ್ನು ನೀಡುವುದಾಗಿ ನಂಬಿಸಿ ರೇಷ್ಮೆ ಬೆಳೆಗಾರನಿಂದ 18,823 ರೂ.ಗಳ ಮೌಲ್ಯದ 45 ಕೆ.ಜಿ ರೇಷ್ಮೆ ಗೂಡನ್ನು ಪಡೆದು ಹಣ ನೀಡದೇ ವಂಚಿಸಿರುವುದಾಗಿ ಅಂಗಟ್ಟ ಗ್ರಾಮದ ರೇಷ್ಮೆ ಬೆಳೆಗಾರ ಮುನಿರಾಜು ಎಂಬುವರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳೆದ ಮೇ-06 ರಂದು ಅಂಗಟ್ಟ ಗ್ರಾಮದ ಮುನಿರಾಜು ಅವರು ತಾವು ಬೆಳೆದಿರುವ ರೇಷ್ಮೆಗೂಡನ್ನು ಬೈಕ್‌ನಲ್ಲಿ … Read more

ಆಗ್ನಿಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್

ಆಗ್ನಿಯ

ಆಗ್ನಿಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಆಗ್ನಿಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, 487 ಮತದಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ತಹಸೀಲ್ದಾ‌ರ್ ಬಿ.ಎನ್.ಸ್ವಾಮಿ ತಿಳಿಸಿದರು. ತಾಲೂಕು ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ,ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಈಗಾಗಲೇ 487 ಮತದಾರರ ಪೈಕಿ 364 ಮತದಾರರಿಗೆ ಮತದಾನದ ಚೀಟಿಯನ್ನು ಹಂಚಿಕೆ ಮಾಡಲಾಗಿದೆ ಉಳಿದ ಮತದಾರರು ಸಂಬಂಧಪಟ್ಟ ಬಿಎಲ್‌ಒಗಳಿಂದ ಮತದಾನದ ಚೀಟಿ  ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಏಷ್ಯಾ … Read more

ಏಷ್ಯಾ ಅಂತರರಾಷ್ಟ್ರೀಯ ಚಾಂಪಿಯನ್ ಷಿಪ್ ಪಂದ್ಯಾವಳಿಯಲ್ಲಿ ಎಂ.ಪುನೀತ್

ಏಷ್ಯಾ

ಏಷ್ಯಾ ಅಂತರರಾಷ್ಟ್ರೀಯ ಚಾಂಪಿಯನ್ ಷಿಪ್ ಪಂದ್ಯಾವಳಿಯಲ್ಲಿ ಎಂ.ಪುನೀತ್ ಏಷ್ಯಾ ಅಂತರರಾಷ್ಟ್ರೀಯ ಚಾಂಪಿಯನ್ ಷಿಪ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಅವಕಾಶ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನ ಎಂ.ಪುನೀತ್ ಪಡೆದಿದ್ದಾನೆ. ನೇಪಾಳದ ಕಠ್ಮಂಡುವಿನ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಏಷ್ಯಾ ಮಟ್ಟದ ಅಂತರರಾಷ್ಟ್ರೀಯ ಲಾನ್‌ ಟೆನ್ನಿಸ್ ಪಂದ್ಯಾವಳಿಯಲ್ಲಿ (12 ವರ್ಷದೊಳಗಿನ)  ತಾಲ್ಲೂಕಿನ ಮೇಲೂರು ಗ್ರಾಮದ ಟೆನ್ನಿಸ್ ಆಟಗಾರ ಎಂ.ಪುನೀತ್ ಮನೋಹರ್ ಗೆಲ್ಲುವ ಮೂಲಕ ಕಝಕಿಸ್ತಾನದಲ್ಲಿ ನಡೆಯುವ ಏಷ್ಯಾ ಅಂತರರಾಷ್ಟ್ರೀಯ ಚಾಂಪಿಯನ್ ಷಿಪ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾನೆ. ಏಷ್ಯಾ ಅಂತರರಾಷ್ಟ್ರೀಯ ಚಾಂಪಿಯನ್ ಷಿಪ್ ಪಂದ್ಯಾವಳಿಯಲ್ಲಿ … Read more

ಗಂಗಾಕಲ್ಯಾಣ ಯೋಜನೆಯ ಕೊಳವೆಬಾವಿ ಕೊರೆಸಲಾಗಿದೆ

ಗಂಗಾ

ಗಂಗಾಕಲ್ಯಾಣ ಯೋಜನೆಯ ಕೊಳವೆಬಾವಿ ಕೊರೆಸಲಾಗಿದೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯದೆ, ಕೊಳವೆ ಬಾವಿ ಕೊರೆದಂತೆ ಕೇಸಿಂಗ್ ಪೈಪ್ ಇಟ್ಟು ಅದರ ಸುತ್ತಲೂ ಮರಳು ರಾಶಿ ಗುಡ್ಡೆ ಮಾಡಿ ವಿದ್ಯುತ್ ಸಂಪರ್ಕ ನೀಡಲಾಗುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿ ಗ್ರಾಮಸ್ಥರು ದೂರಿದ್ದಾರೆ. ಶಿಡ್ಲಘಟ್ಟ ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ನಡೆದ ಘಟನೆ. ತಿಮ್ಮನಾಯಕನಹಳ್ಳಿಯ ರೈತ ನಾರಾಯಣಸ್ವಾಮಿ ಎಂಬುವವರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆಬಾವಿ ಮಂಜೂರಾಗಿದ್ದು ಕೊಳವೆಬಾವಿ ಕೊರೆಸದೆ ಕೊರೆಸಿದಂತೆ ಸೃಷ್ಟಿಸಿದ್ದಾರೆ ಅದಕ್ಕೆ ಬೆಸ್ಕಾಂನವರು ವಿದ್ಯುತ್ ಸ್ಥಾವರ(ಟ್ರಾನ್ಸ್ ಫಾರ್ಮರ್) ನಿರ್ಮಿಸಿ ವಿದ್ಯುತ್‌ … Read more

ಪಾನಮತ್ತರಾಗಿ ವಾಹನ ಚಾಲನೆ ಮಾಡಿದರೆ ಚಾಲನಾ ಪರವಾನಗಿ ಅಮಾನತು

ಪಾನಮತ್ತ

ಪಾನಮತ್ತರಾಗಿ ವಾಹನ ಚಾಲನೆ ಮಾಡಿದರೆ ಚಾಲನಾ ಪರವಾನಗಿ ಅಮಾನತು ಪಾನಮತ್ತರಾಗಿ ವಾಹನ ಚಾಲನೆ ಮಾಡಿದರೆ ಚಾಲನಾ ಪರವಾನಗಿ ಅಮಾನತು ಪಿಎಸ್ಐ ವೇಣುಗೋಪಾಲ್ ಎಂದು ಹೇಳಿದರು. ಶಿಡ್ಲಘಟ್ಟ ನಗರದಲ್ಲಿ ರಾತ್ರಿ 11 ಗಂಟೆಯಿಂದ ಬೆಳಗಿನ ಜಾವ 06 ಗಂಟೆಯ ತನಕ  ನಿದ್ರೆಯ ವೇಳೆ ವಾಹನಗಳ ಚಾಲನೆಯನ್ನು ಮಾಡಬಾರದು ನಗರ ಠಾಣೆ ಪಿಎಸ್ಐ ಎಂ.ವೇಣುಗೋಪಾಲ್ ಚಾಲಕರಿಗೆ ಎಚ್ಚರಿಕೆ ನೀಡಿದರು. ನಗರ ಪೋಲಿಸ್ ಠಾಣೆಯಲ್ಲಿ ಆಯೋಜಿಸಿದ್ದ ಟ್ರಕ್ ,ಕಾರು ಮತ್ತು ಇತರೆ ವಾಹನಗಳ ಚಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು  ತಾವು … Read more

ಮಹಿಳೆಯರ ಮತ್ತು ಮಕ್ಕಳ ಕಾನೂನು ಮತ್ತು ಹಕ್ಕುಗಳು! ಶಿಡ್ಲಘಟ್ಟ

ಮಹಿಳೆಯರ

ಮಹಿಳೆಯರ ಮತ್ತು ಮಕ್ಕಳ ಕಾನೂನು ಮತ್ತು ಹಕ್ಕುಗಳು ಮಹಿಳೆಯರ ಮತ್ತು ಮಕ್ಕಳ ಕಾನೂನು ಮತ್ತು ಹಕ್ಕುಗಳು,ಮಹಿಳಾ ಸಬಲೀಕರಣ,ಸಂಚಾರಿ ನಿಯಮಗಳ ಪಾಲನೆ,ಮೊಬೈಲ್ ಬಳಕೆಯ ದುಷ್ಪರಿಣಾಮಗಳು,ಆರೋಗ್ಯದ ಬಗ್ಗೆ ಅರಿವು,ಮಕ್ಕಳ ಹಿತದೃಷ್ಠಿಯಿಂದ ಪೋಷಕರ ಜವಾಬ್ದಾರಿಗಳ ವಿಷಯಗಳ ಬಗ್ಗೆ ಆರಕ್ಷಕ ವೃತ್ತ ನಿರೀಕ್ಷಕರಾದ ಎಂ.ಶ್ರೀನಿವಾಸ್ ವಿವರಿಸಿದರು. ಮಹಿಳೆಯರ ಮತ್ತು ಮಕ್ಕಳ ಕಾನೂನು ಮತ್ತು ಹಕ್ಕುಗಳು ವಿವರಣೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಹಾಗೂ ಪೋಲಿಸ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಾನೂನಿನ ಬಗ್ಗೆ ಅರಿವು ಕಾರ್ಯಕ್ರಮವನ್ನು … Read more

ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಅಗತ್ಯವಾದ ಎಲ್ಲಾ ಕ್ರಮಗಳು ಮಾಡಬೇಕು!

ಶಾಲೆಗಳಲ್ಲಿ

ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಅಗತ್ಯವಾದ ಎಲ್ಲಾ ಕ್ರಮಗಳು ಮಾಡಬೇಕು ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನೂ ನಾವು ಮಾಡಬೇಕಿದೆ ಮುಖ್ಯವಾಗಿ ಮಕ್ಕಳ ದಾಖಲಾತಿ ಹೆಚ್ಚುವಂತ ಚಟುವಟಿಕೆಗಳು, ಪೂರಕ ವಾತಾವರಣ ನಿರ್ಮಾಣ ಮಾಡಲು ಅಗತ್ಯವಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳಲು ಸಿದ್ದರಾಗಿ ಎಂದು ಶಿಡ್ಲಘಟ್ಟ ನಗರದ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬೈಲಾಂಜನಪ್ಪ ತಿಳಿಸಿದರು. ನಗರದ ಹೊರವಲಯದಲ್ಲಿ ಹನುಮಂತಪುರ ಗೇಟ್‌ ಬಳಿಯ ಬಿಜಿಎಸ್‌ ಶಾಲೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳ … Read more

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು!

ದೇವರ

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು! ಶಿಡ್ಲಘಟ್ಟ ನಗರದ ಅಗ್ರಹಾರ ಬೀದಿಯಲಿರುವ ಶಾಮಣ್ಣ ಬಾವಿಯ ಬಳಿಯಿರುವ ದೇವಾಲಯದಲ್ಲಿ  ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಅಗ್ರಹಾರ ಬೀದಿಯಲ್ಲಿದ್ದ ಶಾಮಣ್ಣ ಎಂಬುವವರು ಸುಮಾರು 400 ವರ್ಷಕ್ಕೂ ಹಿಂದೆ ಇಲ್ಲಿನ ದೇವಾಲಯದ ಬಳಿ ಕಲ್ಯಾಣಿ ನಿರ್ಮಿಸಿದ್ದರು, ಅದ್ದರಿಂದಲೇ ಜನರ ಬಾಯಿಯಲ್ಲಿ ಇದು ಶಾಮಣ್ಣಬಾವಿಯೆಂದೇ ಪ್ರಚಲಿತವಾಗಿದೆ ಇಲ್ಲಿ ಸದಾ ಶುದ್ಧವಾದ ನೀರಿರುತ್ತಿತ್ತು  ಒಂದೆಡೆ ವಿಶಾಲ ಅರಳಿಕಟ್ಟೆಯಿದ್ದರೆ ಮತ್ತೊಂದೆಡೆ ದೇವಾಲಯವಿದೆ,ವಿಷ್ಣು ಮತ್ತು ಶಿವ ಒಂದೆಡೆ ಎಲ್ಲೂ ಕಾಣಸಿಗದು … Read more

ಜೂನ್ 14 ರ ನಂತರ ಆಧಾರ್ ಕಾರ್ಡ್ ರದ್ದು!

ಜೂನ್

ಜೂನ್ 14 ರ ನಂತರ ಆಧಾರ್ ಕಾರ್ಡ್ ರದ್ದು! ಜೂನ್ 14 ರ ನಂತರ ಹಳೆಯ ಆಧಾರ್ ಕಾರ್ಡ್ ರದ್ದು ಎಂದು UIDAI ಸ್ಪಷ್ಟನೆ ನೀಡಿದೆ. ಅಪ್ಡೇಟ್ ಮಾಡಿಕೊಳ್ಳದ ಹಳೆಯ ಆಧಾರ್ ಕಾರ್ಡ್ ಗಳು ಜೂನ್ 14 ರ ನಂತರ ರದ್ದಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಇತ್ತೀಚೆಗೆ ಆಧಾರ್ ನೋಂದಣಿ ಮತ್ತು ನವೀಕರಣಗಳಿಗಾಗಿ ಪರಿಷ್ಕೃತ ನಿಯಮಗಳನ್ನು ವಿವರಿಸುವ ಅಧಿಸೂಚನೆಯನ್ನು ಹೊರಡಿಸಿದೆ. ತಮ್ಮ ಆಧಾರ್ ಮಾಹಿತಿಯನ್ನು ನೋಂದಾಯಿಸಲು ಅಥವಾ … Read more

ಗ್ರಾಮೀಣ ಭಾಗದಲ್ಲಿನ ಕೂಲಿ ಕಾರ್ಮಿಕರು

ಗ್ರಾಮೀಣ

ಗ್ರಾಮೀಣ ಭಾಗದಲ್ಲಿನ ಕೂಲಿ ಕಾರ್ಮಿಕರು   ಗ್ರಾಮೀಣ ಭಾಗದಲ್ಲಿನ ಕೂಲಿ ಕಾರ್ಮಿಕರು,ಬಡತನ ರೇಖೆ ಕೆಳಗಿನವರು ರೈತರು ಹಾಗೂ ಇತರೆ ಆರ್ಥಿಕವಾಗಿ ಹಿಂದುಳಿದವರ ಅನುಕೂಲಕ್ಕಾಗಿ ಸಮುದಾಯದ ಆಸ್ತಿ ಸೃಜನೆಗಾಗಿ ಮನರೇಗಾ ಉತ್ತಮ ಯೋಜನೆಯಾಗಿದೆ  ಎಲ್ಲಾ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್ ಜಿ.ನಿಟ್ಟಾಲಿ ಸೂಚನೆ ನೀಡಿದರು. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಉಪ ಕಾರ್ಯದರ್ಶಿ ಭಾಸ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮನರೇಗಾ ಸೇರಿದಂತೆ ನಾನಾ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಸರ್ಕಾರ ರೂಪಿಸಿರುವ … Read more