ಹೆಣ್ಣು ಈಡಿಸ್‌ ಈಜಿಪ್ಟಿ ಸೊಳ್ಳೆ ಕಡಿತದಿಂದ ಡೆಂಗ್ಯೂ ಖಾಯಿಲೆ ಹರಡುತ್ತದೆ!

ಹೆಣ್ಣು

ಹೆಣ್ಣು ಈಡಿಸ್‌ ಈಜಿಪ್ಟಿ ಸೊಳ್ಳೆ ಕಡಿತದಿಂದ ಡೆಂಗ್ಯೂ ಖಾಯಿಲೆ ಹರಡುತ್ತದೆ! ಶಿಡ್ಲಘಟ್ಟ: ಹೆಣ್ಣು ಈಡಿಸ್‌ ಈಜಿಪ್ಟಿ ಸೊಳ್ಳೆ ಕಡಿತದಿಂದ ಡೆಂಗ್ಯೂ ಖಾಯಿಲೆ ಹರಡುತ್ತದೆ ನಿಂತ ನೀರಲ್ಲಿ ಈ ಸೊಳ್ಳೆ ಹುಟ್ಟಿಕೊಳ್ಳುತ್ತದೆ ಸಾರ್ವಜನಿಕರು ತಮ್ಮ ಮನೆ ಪರಿಸರದಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ ತಿಳಿಸಿದರು. ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ರಾಷ್ಟ್ರೀಯ ಡೆಂಗಿ ದಿನಾಚರಣೆಯ ಅಂಗವಾಗಿ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. … Read more

ಕಟ್ಟಡ ಕಾರ್ಮಿಕರ ಮಕ್ಕಳು ಯಾರೂ ಸಹ ಶಾಲೆಯಿಂದ ದೂರವಿರಬಾರದು

ಕಟ್ಟಡ

ಕಟ್ಟಡ ಕಾರ್ಮಿಕರ ಮಕ್ಕಳು ಯಾರೂ ಸಹ ಶಾಲೆಯಿಂದ ದೂರವಿರಬಾರದು ಕಟ್ಟಡ ಕಾರ್ಮಿಕರ ಮಕ್ಕಳು ಯಾರೂ ಸಹ ಶಾಲೆಯಿಂದ ದೂರವಿರಬಾರದು ಶಾಲೆಯಿಂದ ಹೊರಗೆ ಉಳಿದ ಮಕ್ಕಳಿದ್ದಲ್ಲಿ ಮಾಹಿತಿ ಕೊಟ್ಟರೆ ಅಂತಹ ಮಕ್ಕಳಿಗೆ ಉನ್ನತ ಶಿಕ್ಷಣದವರೆಗೂ ಸರ್ಕಾರವೇ ಉಚಿತ ಶಿಕ್ಷಣ ಕೊಡಲಿದೆ ಎಂದು ಕಾರ್ಮಿಕ ನಿರೀಕ್ಷಕಿ ವಿಜಯಲಕ್ಷ್ಮಿ ತಿಳಿಸಿದರು. ನಗರದ ಶಾರದಾ ಶಾಲೆ ಬಳಿ ಇರುವ ಸಂಘದ ಕಚೇರಿಯಲ್ಲಿ ತಾಲೂಕು ಬಣ್ಣ (ಪೈಂಟ್) ಕಾರ್ಮಿಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅನರ್ಹರು ಕಾರ್ಮಿಕ ಇಲಾಖೆ … Read more

ನಂದಿ ಬೆಟ್ಟ ಪೂರ್ಣ ವೀಕ್ಷಣೆ 2024 Amazing Fact

ನಂದಿ ಬೆಟ್ಟ

ನಂದಿ ಬೆಟ್ಟಗಳು ಭಾರತದ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಂಗಳೂರಿನಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿರುವ ಜನಪ್ರಿಯ ಗಿರಿಧಾಮವಾಗಿದೆ. ಈ ಸುಂದರವಾದ ಸ್ಥಳವು ಅದರ ರಮಣೀಯ ಸೌಂದರ್ಯ, ಆಹ್ಲಾದಕರ ಹವಾಮಾನ ಮತ್ತು ಐತಿಹಾಸಿಕ ಮಹತ್ವಕ್ಕಾಗಿ ಹೆಸರುವಾಸಿಯಾಗಿದೆ. ನಂದಿ ಬೆಟ್ಟದ ಬಗ್ಗೆ ಕೆಲವು ಪ್ರಮುಖ ಮುಖ್ಯಾಂಶಗಳು ಇಲ್ಲಿವೆ: ನಂದಿ ಬೆಟ್ಟ ಐತಿಹಾಸಿಕ ಮಹತ್ವ: ಟಿಪ್ಪು ಸುಲ್ತಾನನ ಬೇಸಿಗೆ ಹಿಮ್ಮೆಟ್ಟುವಿಕೆ: 18 ನೇ ಶತಮಾನದಲ್ಲಿ ಮೈಸೂರು ಸಾಮ್ರಾಜ್ಯದ ಆಡಳಿತಗಾರ ಟಿಪ್ಪು ಸುಲ್ತಾನನಿಗೆ ನಂದಿ ಬೆಟ್ಟಗಳು ಮೆಚ್ಚಿನ ಹಿಮ್ಮೆಟ್ಟುವಿಕೆಯಾಗಿತ್ತು. ಅವರು ಇಲ್ಲಿ ನಿರ್ಮಿಸಿದ … Read more

ಶ್ರೀರಾಮ ಶೋಭಾಯಾತ್ರೆಯ ಕರಪತ್ರ ಬಿಡುಗಡೆ

ಶ್ರೀರಾಮ

ಶ್ರೀರಾಮ ಶೋಭಾಯಾತ್ರೆಯ ಕರಪತ್ರ ಬಿಡುಗಡೆ ಶ್ರೀರಾಮ ಶೋಭಾಯಾತ್ರೆಯ ಪ್ರಯುಕ್ತ  ವಿಜೃಂಭಣೆಯಿಂದ, ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುವುದು ಎಂದು  ಭಜರಂಗದಳದ ತಾಲ್ಲೂಕು ಸಂಯೋಜಕ ವೆಂಕಟೇಶ್ ತಿಳಿಸಿದರು. ನಗರದ ಕೋಟೆ ವೃತ್ತದ ಶ್ರೀರಾಮ ದೇವಸ್ಥಾನದ ಆವರಣದಲ್ಲಿ ಬುಧವಾರ ಶ್ರೀರಾಮ ಶೋಭಾಯಾತ್ರೆಯ ಕರಪತ್ರವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ನಗರದ ಹೊರವಲಯದ ದಿಬ್ಬೂರಹಳ್ಳಿ ರಸ್ತೆಯಲ್ಲಿ ಹನುಮಂತಪುರ ಗೇಟ್ ಬಳಿ ಇರುವ ಶ್ರೀ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಶೋಭಾಯಾತ್ರೆ ಪ್ರಾರಂಭವಾಗಲಿದೆ. ಎಲ್ಲರೂ ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಈ ಶೋಭಾಯಾತ್ರೆಯಲ್ಲಿ ಪಾಲ್ಗೊಂಡು ಶ್ರೀರಾಮಚಂದ್ರರ ಕೃಪೆಗೆ ಪಾತ್ರವಾಗಬೇಕೆಂದು ಕೋರಿದರು. … Read more

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 3 ಕೋಟಿ ರೂ ಅನುದಾನ

ಸರ್ಕಾರಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 3 ಕೋಟಿ ರೂ ಅನುದಾನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 3 ಕೋಟಿ ರೂ ಅನುದಾನ ಶಿಡ್ಲಘಟ್ಟ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಶಾಸಕ ಬಿ.ಎನ್.ರವಿಕುಮಾರ್ ಅವರ ಆಸಕ್ತಿಯಿಂದಾಗಿ ಮೂರು ಕೋಟಿ ರೂಗಳು ಸರ್ಕಾರದಿಂದ ಅನುದಾನ ಬಂದಿದೆ ಎಂದು ಪ್ರಾಂಶುಪಾಲ ಡಾ.ವಿ.ವೆಂಕಟೇಶ್ ತಿಳಿಸಿದರು  ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನ್ಯಾಕ್ ಬಿ ಶ್ರೇಣಿ ಪ್ರಮಾಣ ಪತ್ರವನ್ನು … Read more

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ

ಆಗ್ನೇಯ

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ   ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ ಅವರು ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಸೋಮವಾರ ನಾಮ ಪತ್ರವನ್ನು ಸಲ್ಲಿಸಿದರು. ಬೆಂಗಳೂರಿನ ಶಾಂತಿನಗರದಲ್ಲಿರುವ ಬಿಎಂಟಿಸಿ ಕಟ್ಟಡದಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ವೈ.ಎ.ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸುವ ವೇಳೆ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಅನೇಕ ಬಿಜೆಪಿ ಹಾಗು  ಜೆಡಿಎಸ್‌ನ ಘಟಾನುಘಟಿ ನಾಯಕರು ಸಾಥ್ ನೀಡಿದರು. ಇದನ್ನೂ ಓದಿ:- … Read more

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ರಾಜ್ಯದ

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ರಾಮನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಹಾಗೂ ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹೇಳಿದೆ. ಇನ್ನು ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ವರುಣನ ಆರ್ಭಟ ಜೋರಾಗಿದ್ದು, ಹಲವೆಡೆ ಭಾರೀ ಅವಾಂತರವೇ ಸೃಷ್ಟಿಯಾಗಿದೆ. … Read more

ರಾಜ್ಯದಲ್ಲಿ ಡೆಂಘಿ ಜ್ವರ …….. ಎಚ್ಚರ ಎಚ್ಚರ!

ರಾಜ್ಯ

ರಾಜ್ಯದಲ್ಲಿ ಡೆಂಘಿ ಜ್ವರ ವ್ಯಾಪಕವಾಗಿ ಹೆಚ್ಚಳವಾಗಿದೆ:- ಡೆಂಗ್ಯೂ ಜ್ವರವು ಸೊಳ್ಳೆಗಳಿಂದ ಹರಡುವ ವೈರಲ್ ಸೋಂಕು, ಪ್ರಾಥಮಿಕವಾಗಿ ಈಡಿಸ್ ಈಜಿಪ್ಟಿ ಜಾತಿಗಳು. ಇದು ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ, ವಿಶೇಷವಾಗಿ ನಗರ ಮತ್ತು ಅರೆ-ನಗರ ಪ್ರದೇಶಗಳಲ್ಲಿ ಪ್ರಚಲಿತವಾಗಿದೆ. ಡೆಂಗ್ಯೂ ಜ್ವರವು ಡಿಇಎನ್‌ವಿ-1, ಡಿಇಎನ್‌ವಿ-2, ಡಿಇಎನ್‌ವಿ-3 ಮತ್ತು ಡಿಇಎನ್‌ವಿ-4 ಎಂದು ಕರೆಯಲ್ಪಡುವ ನಾಲ್ಕು ಸಂಬಂಧಿತ ವೈರಸ್‌ಗಳಲ್ಲಿ ಯಾವುದಾದರೂ ಒಂದರಿಂದ ಉಂಟಾಗುತ್ತದೆ, ಇವೆಲ್ಲವೂ ಫ್ಲಾವಿವಿರಿಡೆ ಕುಟುಂಬದ ಸದಸ್ಯರು. ಡೆಂಗ್ಯೂ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಅಧಿಕ ಜ್ವರ, ತೀವ್ರ ತಲೆನೋವು, ಕಣ್ಣುಗಳ ಹಿಂದೆ … Read more

ಜೈಲಿನಲ್ಲಿ ಹೆಚ್‌ಡಿ ರೇವಣ್ಣ ವಿಲವಿಲ

ಜೈಲಿ

ಜೈಲಿನಲ್ಲಿ ಹೆಚ್‌ಡಿ ರೇವಣ್ಣ ವಿಲವಿಲ ಜೈಲಿನಲ್ಲಿ ಹೆಚ್‌ಡಿ ರೇವಣ್ಣ ವಿಲವಿಲ ಸಂತ್ರಸ್ತ ಮಹಿಳೆಯನ್ನು ಅಪಹರಿಸಿದ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನ ದಲ್ಲಿರುವ HD ರೇವಣ್ಣ ಜೈಲಿನಲ್ಲಿ 2ನೇ ದಿನವನ್ನು ಕಳೆದಿದ್ದಾರೆ. ಕಂಬಿ ಹಿಂದೆ ಚಡಪಡಿಸುತ್ತಿರುವ ಅವರು ಮಧ್ಯರಾತ್ರಿ 12 ಗಂಟೆಯವರೆಗೆ ನಿದ್ದೆ ಮಾಡದೆ ಹಾಗೆಯೇ ಗಾಢ ಚಿಂತೆ ಮಾಡುತ್ತಾ ಕೂತಿದ್ದರು. ಮುದ್ದೆ, ಚಪಾತಿ, ಮಜ್ಜಿಗೆ.. ಹೀಗೆ ಜೈಲೂಟವನ್ನು ಜೈಲು ಸಿಬ್ಬಂದಿ ಕೊಟ್ಟರೂ.. ತಕ್ಷಣ ತಿನ್ನದೆ ಲೇಟಾಗಿ ತಿಂದು ಮಲಗಿದರು. ಕ್ವಾರಂಟೈನ್ ಸೆಲ್‌ನಲ್ಲಿರುವ ರೇವಣ್ಣ, ಕಣ್ಣೀರು ಹಾಕುತ್ತಾ ಕಾಲ … Read more

SSLC ಫಲಿತಾಂಶ 2024 ರಲ್ಲಿ ಬಾಲಕಿಯರದ್ದೇ ಮೇಲುಗೈ- ಉಡುಪಿಗೆ ಪ್ರಥಮ ಸ್ಥಾನ

SSLC

SSLC ಫಲಿತಾಂಶದಲ್ಲಿ ಬಾಲಕಿಯರದ್ದೇ ಮೇಲುಗೈ: SSLC ಫಲಿತಾಂಶವನ್ನು SSLC (10 ನೇ) ಪರೀಕ್ಷೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಈಗ ಕರ್ನಾಟಕ 10 ನೇ ತರಗತಿ ಫಲಿತಾಂಶಗಳನ್ನು ಹುಡುಕುತ್ತಿದ್ದಾರೆ. ಇತ್ತೀಚಿನ ಸುದ್ದಿಗಳ ಪ್ರಕಾರ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) KSEAB SSLC ಫಲಿತಾಂಶಗಳನ್ನು 9ನೇ ಮೇ 2024 ರಂದು 10:30 AM ಕ್ಕೆ ಪ್ರಕಟಿಸಿದೆ. SSLC ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ. ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ  ಪ್ರಕಟವಾಗಿದೆ. ಒಟ್ಟು … Read more