ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 3 ಕೋಟಿ ರೂ ಅನುದಾನ

ಸರ್ಕಾರಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 3 ಕೋಟಿ ರೂ ಅನುದಾನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 3 ಕೋಟಿ ರೂ ಅನುದಾನ ಶಿಡ್ಲಘಟ್ಟ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಶಾಸಕ ಬಿ.ಎನ್.ರವಿಕುಮಾರ್ ಅವರ ಆಸಕ್ತಿಯಿಂದಾಗಿ ಮೂರು ಕೋಟಿ ರೂಗಳು ಸರ್ಕಾರದಿಂದ ಅನುದಾನ ಬಂದಿದೆ ಎಂದು ಪ್ರಾಂಶುಪಾಲ ಡಾ.ವಿ.ವೆಂಕಟೇಶ್ ತಿಳಿಸಿದರು  ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನ್ಯಾಕ್ ಬಿ ಶ್ರೇಣಿ ಪ್ರಮಾಣ ಪತ್ರವನ್ನು … Read more

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ

ಆಗ್ನೇಯ

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ   ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ ಅವರು ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಸೋಮವಾರ ನಾಮ ಪತ್ರವನ್ನು ಸಲ್ಲಿಸಿದರು. ಬೆಂಗಳೂರಿನ ಶಾಂತಿನಗರದಲ್ಲಿರುವ ಬಿಎಂಟಿಸಿ ಕಟ್ಟಡದಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ವೈ.ಎ.ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸುವ ವೇಳೆ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಅನೇಕ ಬಿಜೆಪಿ ಹಾಗು  ಜೆಡಿಎಸ್‌ನ ಘಟಾನುಘಟಿ ನಾಯಕರು ಸಾಥ್ ನೀಡಿದರು. ಇದನ್ನೂ ಓದಿ:- … Read more

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ರಾಜ್ಯದ

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ರಾಮನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಹಾಗೂ ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹೇಳಿದೆ. ಇನ್ನು ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ವರುಣನ ಆರ್ಭಟ ಜೋರಾಗಿದ್ದು, ಹಲವೆಡೆ ಭಾರೀ ಅವಾಂತರವೇ ಸೃಷ್ಟಿಯಾಗಿದೆ. … Read more

ರಾಜ್ಯದಲ್ಲಿ ಡೆಂಘಿ ಜ್ವರ …….. ಎಚ್ಚರ ಎಚ್ಚರ!

ರಾಜ್ಯ

ರಾಜ್ಯದಲ್ಲಿ ಡೆಂಘಿ ಜ್ವರ ವ್ಯಾಪಕವಾಗಿ ಹೆಚ್ಚಳವಾಗಿದೆ:- ಡೆಂಗ್ಯೂ ಜ್ವರವು ಸೊಳ್ಳೆಗಳಿಂದ ಹರಡುವ ವೈರಲ್ ಸೋಂಕು, ಪ್ರಾಥಮಿಕವಾಗಿ ಈಡಿಸ್ ಈಜಿಪ್ಟಿ ಜಾತಿಗಳು. ಇದು ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ, ವಿಶೇಷವಾಗಿ ನಗರ ಮತ್ತು ಅರೆ-ನಗರ ಪ್ರದೇಶಗಳಲ್ಲಿ ಪ್ರಚಲಿತವಾಗಿದೆ. ಡೆಂಗ್ಯೂ ಜ್ವರವು ಡಿಇಎನ್‌ವಿ-1, ಡಿಇಎನ್‌ವಿ-2, ಡಿಇಎನ್‌ವಿ-3 ಮತ್ತು ಡಿಇಎನ್‌ವಿ-4 ಎಂದು ಕರೆಯಲ್ಪಡುವ ನಾಲ್ಕು ಸಂಬಂಧಿತ ವೈರಸ್‌ಗಳಲ್ಲಿ ಯಾವುದಾದರೂ ಒಂದರಿಂದ ಉಂಟಾಗುತ್ತದೆ, ಇವೆಲ್ಲವೂ ಫ್ಲಾವಿವಿರಿಡೆ ಕುಟುಂಬದ ಸದಸ್ಯರು. ಡೆಂಗ್ಯೂ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಅಧಿಕ ಜ್ವರ, ತೀವ್ರ ತಲೆನೋವು, ಕಣ್ಣುಗಳ ಹಿಂದೆ … Read more

ಜೈಲಿನಲ್ಲಿ ಹೆಚ್‌ಡಿ ರೇವಣ್ಣ ವಿಲವಿಲ

ಜೈಲಿ

ಜೈಲಿನಲ್ಲಿ ಹೆಚ್‌ಡಿ ರೇವಣ್ಣ ವಿಲವಿಲ ಜೈಲಿನಲ್ಲಿ ಹೆಚ್‌ಡಿ ರೇವಣ್ಣ ವಿಲವಿಲ ಸಂತ್ರಸ್ತ ಮಹಿಳೆಯನ್ನು ಅಪಹರಿಸಿದ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನ ದಲ್ಲಿರುವ HD ರೇವಣ್ಣ ಜೈಲಿನಲ್ಲಿ 2ನೇ ದಿನವನ್ನು ಕಳೆದಿದ್ದಾರೆ. ಕಂಬಿ ಹಿಂದೆ ಚಡಪಡಿಸುತ್ತಿರುವ ಅವರು ಮಧ್ಯರಾತ್ರಿ 12 ಗಂಟೆಯವರೆಗೆ ನಿದ್ದೆ ಮಾಡದೆ ಹಾಗೆಯೇ ಗಾಢ ಚಿಂತೆ ಮಾಡುತ್ತಾ ಕೂತಿದ್ದರು. ಮುದ್ದೆ, ಚಪಾತಿ, ಮಜ್ಜಿಗೆ.. ಹೀಗೆ ಜೈಲೂಟವನ್ನು ಜೈಲು ಸಿಬ್ಬಂದಿ ಕೊಟ್ಟರೂ.. ತಕ್ಷಣ ತಿನ್ನದೆ ಲೇಟಾಗಿ ತಿಂದು ಮಲಗಿದರು. ಕ್ವಾರಂಟೈನ್ ಸೆಲ್‌ನಲ್ಲಿರುವ ರೇವಣ್ಣ, ಕಣ್ಣೀರು ಹಾಕುತ್ತಾ ಕಾಲ … Read more

SSLC ಫಲಿತಾಂಶ 2024 ರಲ್ಲಿ ಬಾಲಕಿಯರದ್ದೇ ಮೇಲುಗೈ- ಉಡುಪಿಗೆ ಪ್ರಥಮ ಸ್ಥಾನ

SSLC

SSLC ಫಲಿತಾಂಶದಲ್ಲಿ ಬಾಲಕಿಯರದ್ದೇ ಮೇಲುಗೈ: SSLC ಫಲಿತಾಂಶವನ್ನು SSLC (10 ನೇ) ಪರೀಕ್ಷೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಈಗ ಕರ್ನಾಟಕ 10 ನೇ ತರಗತಿ ಫಲಿತಾಂಶಗಳನ್ನು ಹುಡುಕುತ್ತಿದ್ದಾರೆ. ಇತ್ತೀಚಿನ ಸುದ್ದಿಗಳ ಪ್ರಕಾರ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) KSEAB SSLC ಫಲಿತಾಂಶಗಳನ್ನು 9ನೇ ಮೇ 2024 ರಂದು 10:30 AM ಕ್ಕೆ ಪ್ರಕಟಿಸಿದೆ. SSLC ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ. ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ  ಪ್ರಕಟವಾಗಿದೆ. ಒಟ್ಟು … Read more

ಕರ್ನಾಟಕ SSLC 2024 ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಿ!

SSLC

ಕರ್ನಾಟಕ SSLC 2024 ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಿ! ಕರ್ನಾಟಕ SSLC ಫಲಿತಾಂಶವನ್ನು SSLC (10 ನೇ) ಪರೀಕ್ಷೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಈಗ ಕರ್ನಾಟಕ 10 ನೇ ತರಗತಿ ಫಲಿತಾಂಶಗಳನ್ನು ಹುಡುಕುತ್ತಿದ್ದಾರೆ. ಇತ್ತೀಚಿನ ಸುದ್ದಿಗಳ ಪ್ರಕಾರ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) KSEAB SSLC ಫಲಿತಾಂಶಗಳನ್ನು 9ನೇ ಮೇ 2024 ರಂದು 10:30 AM ಕ್ಕೆ ಪ್ರಕಟಿಸಲಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ kseab.karnataka.gov.in, karresults.nic.in ಮತ್ತು sslc.karnataka.gov.in ನಲ್ಲಿ ಕರ್ನಾಟಕ SSLC ಫಲಿತಾಂಶ 2024 … Read more

400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ: ರಾಹುಲ್ ಗಾಂಧಿ

400

400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ ಎಸಗಿದ್ದಾನೆ ಎಂದು ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಬಿಡುವಿಲ್ಲದ ಚುನಾವಣೆಯ ನಡುವೆ ಕರ್ನಾಟಕದಲ್ಲಿ ಜೆಡಿಎಸ್ಗೆ ಸಂಕಷ್ಟ ಎದುರಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ ಹಾಗೂ ಜೆಡಿಎಸ್ ಮುಖಂಡ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣದ ಮಹಿಳೆಯೊಬ್ಬರು ಭಾನುವಾರ ಏಪ್ರಿಲ್ 28 ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಜ್ವಲ್ ರೇವಣ್ಣ- ಏಪ್ರಿಲ್ 26 ರಂದು ಚುನಾವಣೆಗೆ ಹೋಗುವಾಗ, … Read more

ನಾಮಪತ್ರ ಸಲ್ಲಿಸಿದ ನವೀನ್ ಪಟ್ನಾಯಾಕ್

ನಾಮಪತ್ರ

ನಾಮಪತ್ರ ಸಲ್ಲಿಸಿದ ನವೀನ್ ಪಟ್ನಾಯಾಕ್ : ಒಡಿಶಾ ಪಟ್ನಾಯಕ್ 16 ಅಕ್ಟೋಬರ್ 1946 ರಂದು ಕಟಕ್ನಲ್ಲಿ ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಮತ್ತು ಅವರ ಪತ್ನಿ ಜ್ಞಾನ್ ಅವರಿಗೆ ಜನಿಸಿದರು. ಪಟ್ನಾಯಕ್ ಡೆಹ್ರಾಡೂನ್ನ ವೆಲ್ಹಾಮ್ ಬಾಯ್ಸ್ ಸ್ಕೂಲ್ನಲ್ಲಿ ಮತ್ತು ನಂತರದ ಪ್ರತಿಷ್ಠಿತ ದಿ ಡೂನ್ ಸ್ಕೂಲ್ನಲ್ಲಿ ಶಿಕ್ಷಣ ಪಡೆದರು.ಅದರ ನಂತರ ಅವರು ದೆಹಲಿ ವಿಶ್ವವಿದ್ಯಾಲಯದ ಕಿರೋರಿ ಮಾಲ್ ಕಾಲೇಜಿಗೆ ಸೇರಿ ಬ್ಯಾಚುಲರ್ ಆಫ್ ಆರ್ಟ್ಸ್ ಪದವಿಯನ್ನು ಪಡೆದರು.ಪಟ್ನಾಯಕ್ ಒಬ್ಬ ಬರಹಗಾರರಾಗಿದ್ದು, ಅವರ ಯೌವನದ ಬಹುಭಾಗವು ರಾಜಕೀಯ … Read more

ಜೂನ್ ತಿಂಗಳ ಯುಜಿಸಿ ನೆಟ್ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ 2024

ಜೂನ್

ಜೂನ್ ತಿಂಗಳ ಯುಜಿಸಿ ಎನ್ಇಟಿ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ:- ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಭಾರತೀಯ ಪ್ರಜೆಗಳಿಗೆ ಭಾರತದ ವಿಶ್ವ ವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗೆ ನೇಮಕ ಮಾಡಲು, ಪಿ ಎಚ್ ಡಿ ಪ್ರವೇಶಕ್ಕೆ ಒಂದು ಅರ್ಹತೆಯಾಗಿರುವ ಅರ್ಹತಾ ಪರೀಕ್ಷೆಯಾದ ನ್ಯಾಷನಲ್ ಎಲಿಜಿಬಿಲಿಟಿ ಟೆಸ್ಟ್ ಅನ್ನು ಇದೇ ಜೂನ್ ತಿಂಗಳಲ್ಲಿ ನಡೆಸಲು ಈಗಾಗಲೇ ವೇಳಾಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಹಲವು ಅಭ್ಯರ್ಥಿಗಳ ಮನವಿ ಮೇರೆಗೆ ಈಗ ಹೊಸ ವೇಳಾಪಟ್ಟಿ … Read more