ಏರ್ಪೋರ್ಟ್ಗೆ ಅವಕಾಶ ನೀಡಲ್ಲ
ಏರ್ಪೋರ್ಟ್ಗೆ ಅವಕಾಶ ನೀಡಲ್ಲ ಕ್ಷೇತ್ರ ವ್ಯಾಪ್ತಿಯಲ್ಲಿ ಎರ್ಪೋರ್ಟ್ ನಿರ್ಮಾಣಕ್ಕೆ ಅವಕಾಶ ಕೊಡುವುದಿಲ್ಲ. ರೈತರು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಶಾಸಕ ಎನ್.ಶ್ರೀನಿವಾಸ್ ಅಭಯ ನೀಡಿದರು. ಸೋಲದೇವನಹಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದ ಅವರು, ದೇವನಹಳ್ಳಿಯಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ಮತ್ತೊಂದು ಹೊಸ ಏರ್ಪೋರ್ಟ್ ನಿರ್ಮಾಣ ವಿಚಾರವಾಗಿ ಕ್ಷೇತ್ರದ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ಸರ್ವೇ ಕಾರ್ಯ, ಹೆಲಿಕ್ಯಾಪ್ಟರ್ ಸರ್ವೇ, ಇಂಜಿನಿಯರ್ಗಳನ್ನು ಒಳಗೊಂಡ ಅಧ್ಯಯನ ತಂಡ ಭೇಟಿ ಇನ್ನಿತರ ವಿಚಾರಗಳಿಂದ ರೈತರು ಆತಂಕಕ್ಕೆ ಒಳಗಾಗಿರುವುದು … Read more