ಭಾಗವತ್ ಹೇಳಿಕೆಗೆ ಪರ-ವಿರೋಧ ದನಿ
ಭಾಗವತ್ ಹೇಳಿಕೆಗೆ ಪರ-ವಿರೋಧ ದನಿ ನವದೆಹಲಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಬಳಿಕ ಮಂದಿರ-ಮಸೀದಿಗೆ ಸಂಬಂಧಿಸಿ ಹೊಸ ವಿವಾದಗಳು ಹುಟ್ಟಿಕೊಳ್ಳುತ್ತಿರುವುದಕ್ಕೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ದೇಶದ ಕೆಲ ಹಿಂದು ಸ್ವಾಮೀಜಿಗಳಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ವಾಮಿ ಜಿತೇಂದ್ರಾನಂದ ಸರಸ್ವತಿ ಅವರು, ರಾಷ್ಟ್ರೀಯ ಸಾಮರಸ್ಯವನ್ನು ಕಾಪಾಡುವಲ್ಲಿ ಆರ್ಎಸ್ಎಸ್ ಮುಖ್ಯಸ್ಥರ ವಿಶಾಲ ದೃಷ್ಟಿಕೋನವನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಬೆಂಬಲ ಸೂಚಿಸಿದ್ದಾರೆ. ಭಾರತ ಪ್ರಸ್ತುತ ಯಾವುದೇ … Read more