ಸಿಪಿಎಂ ಸಮ್ಮೇಳನ ಯಶಸ್ವಿಗೊಳಿಸಲು ಮನವಿ

ಸಿಪಿಎಂ

ಸಿಪಿಎಂ ಸಮ್ಮೇಳನ ಯಶಸ್ವಿಗೊಳಿಸಲು ಮನವಿ ಚೇಳೂರು: ತುಮಕೂರಿನಲ್ಲಿ ಭಾನುವಾರದಿಂದ ಆರಂಭವಾಗಲಿರುವ ಸಿಪಿಎಂ 24ನೇ ರಾಜ್ಯ ಸಮ್ಮೇಳನದ ರ್ಯಾಲಿ ಬಹಿರಂಗ ಸಭೆಯ ಪೋಸ್ಟರ್ ಅನ್ನು ತಾಲೂಕು ಸಿಪಿಎಂ ಕಾರ್ಯದರ್ಶಿ ಗೌನೋರುಪಲ್ಲಿ ಬಯ್ಯಾರೆಡ್ಡಿ ಬಿಡುಗಡೆ ಮಾಡಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಮೂರು ದಿನ ಸಮ್ಮೇಳನ ನಡೆಯಲಿದೆ. ಚೇಳೂರು ಭಾಗದಲ್ಲಿ ಶಾಶ್ವತ ನೀರಾವರಿ ಸೌಲಭ್ಯವಿಲ್ಲದೆ ರೈತಾಪಿ ಜನರಿಗೆ ಜೀವನ ನಿರ್ವಹಣೆ ಕಷ್ಟವಾಗಿದೆ. ಜತೆಗೆ ಕೈಗಾರಿಕೆಗಳೂ ಇಲ್ಲ. ಕೂಲಿ ಮಾಡಿದರಷ್ಟೇ ಜೀವನ. ಹಾಗಾಗಿ ಈ ಭಾಗದಲ್ಲಿ ಕೈಗಾರಿಕೆಗಳನ್ನು ಆರಂಭಿಸಬೇಕು … Read more

ಶೌಚಾಲಯವನ್ನು ಮುಖ್ಯ ಯೋಜನಯಾಗಿ ರೂಪಿಸಿದರೂ ಹಲವು ಶಾಲೆಗಳಲ್ಲಿ ಅದು ಮರೀಚಿಕೆಯಾಗಿದೆ

ಶೌಚಾಲಯ

ಶೌಚಾಲಯವನ್ನು ಮುಖ್ಯ ಯೋಜನಯಾಗಿ ರೂಪಿಸಿದರೂ ಹಲವು ಶಾಲೆಗಳಲ್ಲಿ ಅದು ಮರೀಚಿಕೆಯಾಗಿದೆ ಶೌಚಾಲಯವನ್ನು ಮುಖ್ಯ ಯೋಜನಯಾಗಿ ರೂಪಿಸಿದರೂ ಹಲವು ಶಾಲೆಗಳಲ್ಲಿ ಅದು ಮರೀಚಿಕೆಯಾಗಿದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರೌಢಶಾಲಾ ಮಟ್ಟದಲ್ಲಿ ಶೌಚಾಲಯವನ್ನು ಮುಖ್ಯ ಯೋಜನಯಾಗಿ ರೂಪಿಸಿದರೂ ಹಲವು ಶಾಲೆಗಳಲ್ಲಿ ಅದು ಮರೀಚಿಕೆಯಾಗಿದೆ.ಇಂತಹದೊಂದು ಘಟನೆ ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ ಗ್ರಾಮದ ಪ್ರೌಢಶಾಲೆಯಲ್ಲಿ ಹಳೆ ಶೌಚಾಲಯ ಶಿತಲವಾಗಿದ್ದು ಹೊಸ ಶೌಚಾಲಯಕ್ಕೆ ಕಾಮಗಾರಿ ಪ್ರಾರಂಭವಾಗಿ ಎರಡು ವರ್ಷ ಆದರೂ ಇದುವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ ಇದೀಗ ಶಾಲಾ ಪ್ರಾರಂಭವಾಗಿದೆ ಮಕ್ಕಳು ಶೌಚಾಲಯಕ್ಕೆ ಎಲ್ಲಿ … Read more

ಗ್ರಾಮ ಸಭೆಗೂ ಹಾಗೂ ಸಾಮಾಜಿಕ ಪರಿಶೋಧನಾ ಗ್ರಾಮಸಭೆಗೂ ಇರುವ ವ್ಯತ್ಯಾಸ ಗೊತ್ತಿಲ್ಲ

ಗ್ರಾಮ

ಗ್ರಾಮ ಸಭೆಗೂ ಹಾಗೂ ಸಾಮಾಜಿಕ ಪರಿಶೋಧನಾ ಗ್ರಾಮಸಭೆಗೂ ಇರುವ ವ್ಯತ್ಯಾಸ ಗೊತ್ತಿಲ್ಲ ಗ್ರಾಮ ಸಭೆಗೂ ಹಾಗೂ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಗೂ ಇರುವ ವ್ಯತ್ಯಾಸ ಗೊತ್ತಿಲ್ಲ. ಗ್ರಾಮ ಪಂಚಾಯಿತಿಯ ಸದಸ್ಯೆ ಶಶಿಕಲಾ ಅಂಬರೀಷ್ ಅವರಿಗೆ ಗ್ರಾಮ ಸಭೆಗೂ ಹಾಗೂ ಸಾಮಾಜಿಕ ಪರಿಶೋಧನಾ  ಗ್ರಾಮ ಸಭೆಗೂ ಇರುವ ವ್ಯತ್ಯಾಸ ಗೊತ್ತಿಲ್ಲ. ಇದಲ್ಲದೆ ಗ್ರಾಮ ಪಂಚಾಯಿತಿಯ ಆಡಳಿತ ವ್ಯವಸ್ಥೆ ಬಗ್ಗೆಯೂ ಅವರು ಸರಿಯಾಗಿ ತಿಳಿದುಕೊಳ್ಳದೆ ಸುಖಾ ಸುಮ್ಮನೆ ಆರೋಪ ಮಾಡುವುದು, ಸುಳ್ಳು ದೂರುಗಳನ್ನು ನೀಡುವುದು ಮಾಡುತ್ತಿದ್ದಾರೆ ಎಂದು ಜೆ.ವೆಂಕಟಾಪುರ ಗ್ರಾಮ … Read more

ರಾಮ ಶೋಭಾಯಾತ್ರೆ ಪ್ರಚಾರ ವಾಹನಕ್ಕೆ ಚಾಲನೆ

ರಾಮ

ರಾಮ ಶೋಭಾಯಾತ್ರೆ ಪ್ರಚಾರ ವಾಹನಕ್ಕೆ ಚಾಲನೆ ರಾಮ ಶೋಭಾಯಾತ್ರೆ ಪ್ರಚಾರ ವಾಹನಕ್ಕೆ ಚಾಲನೆ, ರೇಷ್ಮೆನಗರಿಯಲ್ಲಿ ಜೂನ್ ೦೯ ರಂದು ನಡೆಯುವ ಶ್ರೀರಾಮ ಶೋಭಾಯಾತ್ರೆ ಪ್ರಚಾರ ವಾಹನಕ್ಕೆ ಚಾಲನೆ, ಜೂನ್ ೦೯ ರಂದು ಶ್ರೀರಾಮ ಶೋಭಾಯಾತ್ರೆ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಸಮಾಜದವರು ಭಾಗವಹಿಸಿ ಶೋಭಾಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಭಜರಂಗ ದಳದ ತಾಲೂಕು ಸಂಯೋಜಕ ಬಿ.ವೆಂಕಟೇಶ್ ಮನವಿ ಮಾಡಿದರು. ನಗರದ ಸಾರಿಗೆ ಬಸ್ ನಿಲ್ದಾಣ ಬಳಿಯ ಶ್ರೀಸಲ್ಲಾಪುರಮ್ಮ ದೇವಾಲಯದ ಬಳಿ ಶೋಭಾಯಾತ್ರೆಯ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.  ಶಿಡ್ಲಘಟ್ಟ-ದಿಬ್ಬೂರಹಳ್ಳಿ … Read more

ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತಕ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಇಂದಿರಾ

ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತಕ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತಕ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ(ರಿ)ಬಿ ಸಿ ಟ್ರಸ್ಟ್ , ಅರಣ್ಯ ಇಲಾಖೆ, ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತಕ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಮಳ್ಳೂರು ವಲಯದ ಅಪೇಗೌಡನಹಳ್ಳಿಯ ಇಂದ್ರ ಗಾಂಧಿ ವಸತಿ ಶಾಲೆ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ … Read more

ಗುರು ಶಿಷ್ಯರ ಬಾಂಧವ್ಯವನ್ನು ಬೆಲೆ ಕಟ್ಟಲಾಗದು

ಗುರು

ಗುರು ಶಿಷ್ಯರ ಬಾಂಧವ್ಯವನ್ನು ಬೆಲೆ ಕಟ್ಟಲಾಗದು ಗುರು ಶಿಷ್ಯರ ಬಾಂಧವ್ಯವನ್ನು ಬೆಲೆ ಕಟ್ಟಲಾಗದು. ನಿಮ್ಮ ಪ್ರೀತಿ ವಿಶ್ವಾಸವನ್ನು ಎಂದೆಂದಿಗೂ ಮರೆಯುವುದಿಲ್ಲ: ಪಿ ಎಸ್ ರವೀಂದ್ರನಾಥ್ ಶಿಡ್ಲಘಟ್ಟ ತಾಲ್ಲೂಕಿನ ಬೆಳ್ಳೂಟಿ ಗೇಟ್ ಬಳಿ ಇರುವ ಎಸ್ಎಲ್‌ವಿ ಕಲ್ಯಾಣ ಮಂಟಪದಲ್ಲಿ ಶಿಡ್ಲಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪಿ.ಎಸ್. ರವೀಂದ್ರನಾಥ್ ಅವರಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 1978 ರಿಂದ 1981ರ ತನಕ 8 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ  ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮವನ್ನು  ಆಯೋಜಿಸಲಾಗಿತ್ತು. ಬೆಳಗ್ಗೆ … Read more

ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ

ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಆರೋಗ್ಯ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಸಹಯೋಗದಲ್ಲಿ ವಿಶ್ವ ತಂಬಾಕು ದಿನಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ಜೆ.ಎಂ.ಏಪ್.ಸಿ.  ನ್ಯಾಯಧೀಶರಾದ ಪೂಜಾ. ಸಿ.ಜೆ. ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಧಿಕಾರಿ ವೆಂಕಟೇಶ್ ಮಾತನಾಡಿ ಅಂಗಡಿ ಮಾಲೀಕರಿಗೆ ತಂಬಾಕಿನ ಕುರಿತು … Read more

ಕೆ ಜಿ ರೇಷ್ಮೆಯ ಗೂಡಿಗೆ 2 ರೂ

ಕೆ ಜಿ

ಕೆ ಜಿ ರೇಷ್ಮೆಯ ಗೂಡಿಗೆ 2 ರೂ ಗಳ ಅಧಿಕ ಬೆಲೆ ಕೆ ಜಿ ರೇಷ್ಮೆಯ ಗೂಡಿಗೆ 2 ರೂ ಗಳ ಅಧಿಕ ಬೆಲೆಯನ್ನು ನೀಡುವುದಾಗಿ ನಂಬಿಸಿ ರೇಷ್ಮೆ ಬೆಳೆಗಾರನಿಂದ 18,823 ರೂ.ಗಳ ಮೌಲ್ಯದ 45 ಕೆ.ಜಿ ರೇಷ್ಮೆ ಗೂಡನ್ನು ಪಡೆದು ಹಣ ನೀಡದೇ ವಂಚಿಸಿರುವುದಾಗಿ ಅಂಗಟ್ಟ ಗ್ರಾಮದ ರೇಷ್ಮೆ ಬೆಳೆಗಾರ ಮುನಿರಾಜು ಎಂಬುವರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳೆದ ಮೇ-06 ರಂದು ಅಂಗಟ್ಟ ಗ್ರಾಮದ ಮುನಿರಾಜು ಅವರು ತಾವು ಬೆಳೆದಿರುವ ರೇಷ್ಮೆಗೂಡನ್ನು ಬೈಕ್‌ನಲ್ಲಿ … Read more

ಆಗ್ನಿಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್

ಆಗ್ನಿಯ

ಆಗ್ನಿಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಆಗ್ನಿಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, 487 ಮತದಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ತಹಸೀಲ್ದಾ‌ರ್ ಬಿ.ಎನ್.ಸ್ವಾಮಿ ತಿಳಿಸಿದರು. ತಾಲೂಕು ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ,ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಈಗಾಗಲೇ 487 ಮತದಾರರ ಪೈಕಿ 364 ಮತದಾರರಿಗೆ ಮತದಾನದ ಚೀಟಿಯನ್ನು ಹಂಚಿಕೆ ಮಾಡಲಾಗಿದೆ ಉಳಿದ ಮತದಾರರು ಸಂಬಂಧಪಟ್ಟ ಬಿಎಲ್‌ಒಗಳಿಂದ ಮತದಾನದ ಚೀಟಿ  ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಏಷ್ಯಾ … Read more

ಏಷ್ಯಾ ಅಂತರರಾಷ್ಟ್ರೀಯ ಚಾಂಪಿಯನ್ ಷಿಪ್ ಪಂದ್ಯಾವಳಿಯಲ್ಲಿ ಎಂ.ಪುನೀತ್

ಏಷ್ಯಾ

ಏಷ್ಯಾ ಅಂತರರಾಷ್ಟ್ರೀಯ ಚಾಂಪಿಯನ್ ಷಿಪ್ ಪಂದ್ಯಾವಳಿಯಲ್ಲಿ ಎಂ.ಪುನೀತ್ ಏಷ್ಯಾ ಅಂತರರಾಷ್ಟ್ರೀಯ ಚಾಂಪಿಯನ್ ಷಿಪ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಅವಕಾಶ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನ ಎಂ.ಪುನೀತ್ ಪಡೆದಿದ್ದಾನೆ. ನೇಪಾಳದ ಕಠ್ಮಂಡುವಿನ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಏಷ್ಯಾ ಮಟ್ಟದ ಅಂತರರಾಷ್ಟ್ರೀಯ ಲಾನ್‌ ಟೆನ್ನಿಸ್ ಪಂದ್ಯಾವಳಿಯಲ್ಲಿ (12 ವರ್ಷದೊಳಗಿನ)  ತಾಲ್ಲೂಕಿನ ಮೇಲೂರು ಗ್ರಾಮದ ಟೆನ್ನಿಸ್ ಆಟಗಾರ ಎಂ.ಪುನೀತ್ ಮನೋಹರ್ ಗೆಲ್ಲುವ ಮೂಲಕ ಕಝಕಿಸ್ತಾನದಲ್ಲಿ ನಡೆಯುವ ಏಷ್ಯಾ ಅಂತರರಾಷ್ಟ್ರೀಯ ಚಾಂಪಿಯನ್ ಷಿಪ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾನೆ. ಏಷ್ಯಾ ಅಂತರರಾಷ್ಟ್ರೀಯ ಚಾಂಪಿಯನ್ ಷಿಪ್ ಪಂದ್ಯಾವಳಿಯಲ್ಲಿ … Read more