ಸಿಪಿಎಂ ಸಮ್ಮೇಳನ ಯಶಸ್ವಿಗೊಳಿಸಲು ಮನವಿ
ಸಿಪಿಎಂ ಸಮ್ಮೇಳನ ಯಶಸ್ವಿಗೊಳಿಸಲು ಮನವಿ ಚೇಳೂರು: ತುಮಕೂರಿನಲ್ಲಿ ಭಾನುವಾರದಿಂದ ಆರಂಭವಾಗಲಿರುವ ಸಿಪಿಎಂ 24ನೇ ರಾಜ್ಯ ಸಮ್ಮೇಳನದ ರ್ಯಾಲಿ ಬಹಿರಂಗ ಸಭೆಯ ಪೋಸ್ಟರ್ ಅನ್ನು ತಾಲೂಕು ಸಿಪಿಎಂ ಕಾರ್ಯದರ್ಶಿ ಗೌನೋರುಪಲ್ಲಿ ಬಯ್ಯಾರೆಡ್ಡಿ ಬಿಡುಗಡೆ ಮಾಡಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಮೂರು ದಿನ ಸಮ್ಮೇಳನ ನಡೆಯಲಿದೆ. ಚೇಳೂರು ಭಾಗದಲ್ಲಿ ಶಾಶ್ವತ ನೀರಾವರಿ ಸೌಲಭ್ಯವಿಲ್ಲದೆ ರೈತಾಪಿ ಜನರಿಗೆ ಜೀವನ ನಿರ್ವಹಣೆ ಕಷ್ಟವಾಗಿದೆ. ಜತೆಗೆ ಕೈಗಾರಿಕೆಗಳೂ ಇಲ್ಲ. ಕೂಲಿ ಮಾಡಿದರಷ್ಟೇ ಜೀವನ. ಹಾಗಾಗಿ ಈ ಭಾಗದಲ್ಲಿ ಕೈಗಾರಿಕೆಗಳನ್ನು ಆರಂಭಿಸಬೇಕು … Read more