ಜೀವನ ಹಸನು ಮಾಡಿದ ಸಜ್ಜನ

ಜೀವನ ಹಸನು

ಜೀವನ ಹಸನು ಮಾಡಿದ ಸಜ್ಜನ  ಅತ್ಯಂತ ಸಜ್ಜನರೂ ಆರ್ಥಿಕ ತಜ್ಞರೂ ಮಾಜಿ ಪ್ರಧಾನಮಂತ್ರಿಯೂ ಆಗಿದ್ದ . ಇಂದಿಗೆ ಲ್ಯಾಟರಲ್ ಎಂಟ್ರಿ ಎಂದು ಮನಮೋಹನ ಸಿಂಗ್ ಅವರ ನಿಧನದಿಂದಾಗಿ ದೇಶದ ಆರ್ಥಿಕ ಮತ್ತು ರಾಜಕೀಯ ಲೋಕದಲ್ಲಿ ಒಂದು ಅಧ್ಯಾಯದ ಅಂತ್ಯವಾಗಿದೆ. ಯೆಂದು ಹೇಳಬಹುದು.ಇಂದಿಗೆ ಲ್ಯಾಟರಲ್ಎಂಟ್ರಿ ಎಂದು ಹೇಳುವ-ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಪಾಸು ಮಾಡದೆ ವೃತ್ತಿಪರ ಪರಿಣತರಾಗಿ ಸರ್ಕಾರದ ಸೇವೆ ಮಾಡಿದ್ದ ರಾಕೇಶ್ ಮೋಹನ್, ಮಾಂಟೆಕ್ ಸಿಂಗ್ ಅಹ್ಲುವಾಲಿಯಾ, ಬಿಮಲ್ ಜಲಾನ್‌ರಂತಹ, ಅನೇಕ ಆರ್ಥಿಕ ತಜ್ಞರಲ್ಲಿ ಮನಮೋಹನ ಸಿಂಗ್ ಪ್ರಮುಖರಾಗಿ … Read more

ಮಾನವೀಯ ಮೌಲ್ಯ ಸಾರಿದ ಯೇಸು

ಮಾನವೀಯ ಮೌಲ್ಯ

ಮಾನವೀಯ ಮೌಲ್ಯ ಸಾರಿದ ಯೇಸು ಕ್ರಿಸ್ತ ಜಯಂತಿ ಅಥವಾ ಕ್ರಿಸ್‌ಮಸ್‌ ಎನ್ನುವ ಹಬ್ಬ ಹೆಸರೇ ಸೂಚಿಸುವಂತೆ ಭಗವಂತನು ಮಾನವನಾಗಿ ಅವತಾರ ಎತ್ತಿ ಬಂದಂತಹ ಐತಿಹಾಸಿಕ ಹಾಗೂ ಚಾರಿತ್ರಿಕ ಘಟನೆ ಎಂಬುದು ನಮ್ಮ ವಿಶ್ವಾಸ, ದೇವಮಾನವ ಪ್ರಭು ಯೇಸು ಕ್ರಿಸ್ತನ ಈ ಜನನೋತ್ಸವ ಹಲವಾರು ಕಾರಣಗಳಿಂದಾಗಿ ಭಾಷೆ, ಭೇದ, ಜಾತಿ, ಧರ್ಮ, ದೇಶ, ಜನಾಂಗಗಳ ಗಡಿಯನ್ನು ದಾಟಿ ಸರ್ವ ಜನಾಂಗದವರು ಆಚರಿಸುವಂತಹ ಜಾಗತಿಕ ಹಬ್ಬ ಎಂದರೆ ತಪ್ಪಲ್ಲ. ಕ್ರಿಸ್‌ಮಸ್ ಎಂದಾಕ್ಷಣ ನಮ್ಮ ಕಣ್ಣ ಮುಂದೆ ಬರುವಂತಹದ್ದು ಸಾಂತಾ ಕ್ಲಾಸ್, … Read more

ಭಾಗವತ್ ಹೇಳಿಕೆಗೆ ಪರ-ವಿರೋಧ ದನಿ

ಭಾಗವತ್ ಹೇಳಿಕೆ

ಭಾಗವತ್ ಹೇಳಿಕೆಗೆ ಪರ-ವಿರೋಧ ದನಿ ನವದೆಹಲಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಬಳಿಕ ಮಂದಿರ-ಮಸೀದಿಗೆ ಸಂಬಂಧಿಸಿ ಹೊಸ ವಿವಾದಗಳು ಹುಟ್ಟಿಕೊಳ್ಳುತ್ತಿರುವುದಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ದೇಶದ ಕೆಲ ಹಿಂದು ಸ್ವಾಮೀಜಿಗಳಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ವಾಮಿ ಜಿತೇಂದ್ರಾನಂದ ಸರಸ್ವತಿ ಅವರು, ರಾಷ್ಟ್ರೀಯ ಸಾಮರಸ್ಯವನ್ನು ಕಾಪಾಡುವಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥರ ವಿಶಾಲ ದೃಷ್ಟಿಕೋನವನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಬೆಂಬಲ ಸೂಚಿಸಿದ್ದಾರೆ. ಭಾರತ ಪ್ರಸ್ತುತ ಯಾವುದೇ … Read more

ರವಿ-ಲಕ್ಷ್ಮಿ ಬಿಕ್ಕಟ್ಟು ಮತ್ತೊಂದು ಹಂತಕ್ಕೆ

ರವಿ-ಲಕ್ಷ್ಮಿ

ರವಿ-ಲಕ್ಷ್ಮಿ ಬಿಕ್ಕಟ್ಟು ಮತ್ತೊಂದು ಹಂತಕ್ಕೆ ಬೆಂಗಳೂರು: ಸಿಐಡಿ ಗೆ ಕೊಟ್ಟ ಸರ್ಕಾರ ರಾಜಭವನಕ್ಕೆ ಬಿಜೆಪಿ ನಿಯೋಗ ನ್ಯಾಯಾಂಗ ತನಿಖೆಗೆ ಒತ್ತಾಯ ಇದು ಬಫುನ್ ಸರ್ಕಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ನಡುವಿನ ಸಂಘರ್ಷ ಮತ್ತೊಂದು ಹಂತ ತಲುಪಿದ್ದು, ಸರ್ಕಾರವು ಈ ಪ್ರಕರಣವನ್ನು ಸಿಐಡಿಗೆ ವಹಿಸುವ ಮೂಲಕ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಅದೇ ರೀತಿ ಬಿಜೆಪಿಯು ರಾಜ್ಯಪಾಲರ ಮಧ್ಯ ಪ್ರವೇಶ ಬಯಸಿ ರಾಜಭವನದ ಕದತಟ್ಟಿದೆ. ಇನ್ನೊಂದು ಮಗ್ಗುಲಲ್ಲಿ ಲಕ್ಷ್ಮೀ ಹೆಬ್ಬಾಳ್ಳರ್ ಸರಣಿ ಸಂದರ್ಶನ ನೀಡಿದ್ದು, … Read more

ದೈತ್ಯ ಅಲ್ಲಿ ಸಹೋದರರ ನಡುವೆ ಅಣುವಿನಂತೆ ಕಂಡ ಗಾಂಧಿ!

ದೈತ್ಯ

ದೈತ್ಯ ಅಲ್ಲಿ ಸಹೋದರರ ನಡುವೆ ಅಣುವಿನಂತೆ ಕಂಡ ಗಾಂಧಿ! ನಾನು ಮೊದಲನೇ ವರ್ಷದ ಬಿ.ಎ. ತರಗತಿಯಲ್ಲಿ ಓದುತ್ತಿದ್ದಾಗ 1974ನೆಯ ಡಿಸೆಂಬರ್ ತಿಂಗಳ ಉತ್ತಾರಾರ್ಧದಲ್ಲಿ ಬೆಳಗಾಂನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ನಡೆಯುತ್ತದೆಂದು ಗೊತ್ತಾಯಿತು. ಶಸ್ತ್ರಚಿಕಿತ್ಸೆಯ ಅನಂತರ ಆಗತಾನೆ ಸೆರೆಮನೆಯಿಂದ ಬಿಡುಗಡೆಯಾಗಿದ್ದ ಮಹಾತ್ಮ ಗಾಂಧಿಯವರು ಆ ಆಧಿವೇಶನದ ಅಧ್ಯಕ್ಷತೆ ವಹಿಸುತ್ತಾರೆ ಎಂಬ ವಾರ್ತೆ ನಮ್ಮನ್ನೆಲ್ಲ ಅಕರ್ಷಿಸಿತು. ಭಾರತ ಕಂಡದ ಬದುಕನ್ನೆಲ್ಲ ತುಂಬಿಕೊಂಡಿದ್ದರು ಗಾಂಧೀಜಿ. ಅವರಿಗೆ ಶಿಕ್ಷೆಯಾಗಿದ್ದು, ಶಸ್ತ್ರಚಿಕಿತ್ಸೆಯಾಗಿದ್ದು ಸೆರೆಯ ಅವಧಿ ಮುಗಿಯುವ ಮುನ್ನವೇ ಅವರು ಬಿಡುಗಡೆ ಹೊಂದಿ ಹೊರಗೆ ಬಂದದ್ದು … Read more

ಎತ್ತ ಸಾಗುತ್ತಿದೆ ನಾಗರಿಕ ಪ್ರಜ್ಞೆ?

ಎತ್ತ ಸಾಗುತ್ತಿದೆ

ಎತ್ತ ಸಾಗುತ್ತಿದೆ ನಾಗರಿಕ ಪ್ರಜ್ಞೆ? ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರು ನುಡಿ ಮಹೋನ್ನತಿಯ ಕುರಿತು ಹೇಳಿದ ಮಾತಿದು. ಮಾತು ವ್ಯಕ್ತಿತ್ವದ ಪ್ರತಿಬಿಂಬ. ವ್ಯಕ್ತಿ ಬೆಳೆದು ಬಂದ ಸಾಮಾಜೋ-ಆರ್ಥಿಕ ಪರಿಸರ, ನಂಬಿಕೊಂಡು ಬಂದಿರುವ ಸಿದ್ದಾಂತ ಮತ್ತು ಅವರಿಗೆ ದಕ್ಕಿದ ಸಂಸ್ಕಾರದಿಂದ ಮಾತುಗಳು ಒಡಮೂಡುತ್ತವೆ. ಆದ್ದರಿಂದಲೇ ಅವು ಮನಸ್ಸಿನ ಕನ್ನಡಿಗಳು. ಬಸವಣ್ಣನವರ ಕೂಡಲಸಂಗಯ್ಯನಲ್ಲಿ ‘ಆಸೆ ಅಮಿಷಾದಿ ನೀಚ ಗುಣಗಳೇ ನಮ್ಮ ನಾಲಿಗೆಯನ್ನು ನಿರ್ವಹಿಸುತ್ತವೆ. ಅದ್ದರಿಂದ ಆ ಎಲ್ಲಾ ದುಷ್ಟ ಗುಣಗಳನ್ನು ನನ್ನ ಮನಸ್ಸಿನಿಂದ ತೆಗೆದು ಹಾಕಬೇಕು’ಎಂದು ಸಂಗಯ್ಯನಲ್ಲಿ ಅರ್ಥಾತ್ ತಮ್ಮ … Read more

ಔಷದ ಗುಣಮಟ್ಟ ನಿಯಂತ್ರಣ ವ್ಯವಸ್ಥೆಗೆ ‘ಗ್ರಹಣ’

ಔಷದ ಗುಣ

ಔಷದ ಗುಣಮಟ್ಟ ನಿಯಂತ್ರಣ ವ್ಯವಸ್ಥೆಗೆ ‘ಗ್ರಹಣ’ ಬಳ್ಳಾರಿಯ ವಿಮ್ಸ್ ನಲ್ಲಿ ಬಾಣಂತಿಯರು ಸಾವಿಗೆ ಅವರಿಗೆ ನೀಡಲಾಗಿದ್ದ ರಿಂಗರ್ ಲ್ಯಾಕ್ಟೇಟ್ ಐ.ವಿ. ದ್ರಾವಣದ ಗುಣಮಟ್ಟ ಕಳಪೆಯಾಗಿದ್ದುದೆ ಕಾರಣ ಎಂದು ರಾಜ್ಯ ಸರ್ಕಾರ ನೇಮಿಸಿದ್ದ ತನಿಖಾ ಸಮಿತಿ ವರದಿ ನೀಡಿದೆ. ಪ್ರಮಾಣಿತ ಗುಣಮಟ್ಟ ಪರೀಕ್ಷೆ (ಎನ್ ಎಸ್ ಕ್ಯೂ) ಕಳಪೆ ಗುಣಮಟ್ಟದ ಕಾರಣಕ್ಕೆ ಈ ಔಷಧಯನ್ನು ತಿರಸ್ಕರಿಸಿದ್ದೇ ಅಲ್ಲದೇ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು (ಕೆಎಸ್ಎಮ್ಎಸ್ಸಿಎಲ್) ಆ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಿತ್ತು . ಆದರೆ ,ಔಷಧವನ್ನು ಪೂರೈಸಿದ ಪಶ್ಚಿಮ … Read more

ದೇವಪುತ್ರ, ಯೇಸು ನಮ್ಮ ಹಳ್ಳಿಗಳಿನ ಕ್ರೈಸ್ತ ಜನಪದರು ಕೋಲಾಟವಾಡುವಾಗ ಹೀಗೆ ಹಾಡುತ್ತಾರೆ!

ದೇವಪುತ್ರ, ಯೇಸು

ದೇವಪುತ್ರ, ಯೇಸು ‌ ನಮ್ಮ ಹಳ್ಳಿಗಳಿನ ಕ್ರೈಸ್ತ ಜನಪದರು ಕೋಲಾಟವಾಡುವಾಗ ಹೀಗೆ ಹಾಡುತ್ತಾರೆ: ‘ಅಗೊಸ್ತುಸ್ ರಾಯನಿಂದ ಬಂದ ಆಣತಿಯ ಮೇರೆಗೆ ದಾವಿದ್ ಕುಲದ ಜೋಸೆಫ್ ತನ್ನ ಪತ್ನಿಯೊಂದಿಗೆ ಬೆತ್ಲೆಹೇಮ್ ಗ್ರಾಮಕ್ಕೆ ಈರ್ವರೂ ತ್ವರೆಯೊಳು ಬಂದರು ಮನೆಗಳು ಸಿಕ್ಕದೆ ದನಗಳ ಕೊಟ್ಟಿಗೆಯೊಂದಲಿ ತಂಗಿದರು ಡಿಸೆಂಬರ್ ತಿಂಗಳಿನ ಇಪ್ಪತ್ತೈದನೇ ಸುದಿನದಲಿ ಮಧ್ಯರಾತ್ರಿ ದೇವಪುತ್ರ ಯೇಸು ಜನಿಸಿದನು’ ಹೀಗೆ ಪ್ರತಿ ವರ್ಷವೂ ಇಡಿ ಜಗತ್ತಿನಾದ್ಯಂತ ಕ್ರಿಸ್ಮಸ್ ಆಚರಣೆ ಡಿಸೆಂಬರ್ 25ರಂದು ಜನ ಜನತಿ ವಾಗಿದೆ. ಆದರೆ ನಿಜವಾಗಿಯೂ ಕ್ರಿಸ್ತ ಹುಟ್ಟಿದ್ದು ಎಂದು? … Read more

ಮೂರು ತಾಸು ಅಲ್ಲು ಅರ್ಜುನ್ ವಿಚಾರಣೆ

ಮೂರು ತಾಸು

ಮೂರು ತಾಸು ಅಲ್ಲು ಅರ್ಜುನ್ ವಿಚಾರಣೆ ಹೈದರಾಬಾದ್ (ಪಿಟಿಐ): ಡಿ. 4 ರಂದು ‘ಪುಷ್ಪ 2:ದಿ ರೂಲ್’ ಸಿನಿಮಾದ ಪ್ರೀಮಿಯರ್ ಪ್ರದರ್ಶನ ನಡೆಯಿತ್ತಿದ್ದಾಗ ಉಂಟಾದ ನೂಕು ನುಗ್ಗಲು ಮತ್ತು ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಅವರು ಚಿಕ್ಕಡಪಲ್ಲಿ ಠಾಣೆಯ ಪೊಲೀಸರು ಮುಂದೆ ಮಂಗಳವಾರ ವಿಚಾರಣೆಗೆ ಹಾಜರಾದರು. ಮಂಗಳವಾರ ಬೆಳಗೆ 11 ಗಂಟೆ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತು. ಹೀಗಾಗಿ, ಅಲ್ಲು ಅರ್ಜುನ್ ಮನೆ ಮುಂದೆ ಹಾಗೂ ಚಿಕ್ಕಡಪಲ್ಲಿ ಠಾಣೆಯ … Read more

ಕರ್ನಾಟಕದ ರಘು ಚಾಂಪಿಯನ್

ಕರ್ನಾಟಕದ ರಘು ಚಾಂಪಿಯನ್

ಕರ್ನಾಟಕದ ರಘು ಚಾಂಪಿಯನ್ ಬೆಂಗಳೂರು: ಅತಿಥೇಯ ಕರ್ನಾಟಕ ಆಟಗಾರರ ವ್ಯವಹಾರವಾಗಿದ್ದ ಫೈನಲ್ ನ ನಿರ್ಣಾಯಕ ಗೇಮ್ ನಲ್ಲಿ ಮೂರು ಸಲ ಮ್ಯಾಚ್ ಪಾಯಿಂಟ್ ಉಳಿಸಿಕೊಂಡು ಎಂ.ರಘು ಮಾಜಿ ಚಾಂಪಿಯನ್ ಮಿಥುನ್ ಮಂಜುನಾಥ್ ಅವರನ್ನು ಸೋಲಿಸಿ 86ನೇ ಸೀನಿಯರ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನ ಪುರುಷರ ಸಿಂಗಲ್ಸ್ ಪ್ರಶಸ್ತಿ ಗೆದ್ದುಕೊಂಡರು. ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ ( ಕೆಬಿಎ) ಸಭಾಂಗಣದಲ್ಲಿ ಮಂಗಳವಾರ ನಡೆದ ಫೈನಲ್ ನಲ್ಲಿ, 26 ವರ್ಷ ವಯಸ್ಸಿನ ರಘು 14 -21 ,14 -21,24 -24 … Read more