ಪಾನಮತ್ತರಾಗಿ ವಾಹನ ಚಾಲನೆ ಮಾಡಿದರೆ ಚಾಲನಾ ಪರವಾನಗಿ ಅಮಾನತು

ಪಾನಮತ್ತ

ಪಾನಮತ್ತರಾಗಿ ವಾಹನ ಚಾಲನೆ ಮಾಡಿದರೆ ಚಾಲನಾ ಪರವಾನಗಿ ಅಮಾನತು ಪಾನಮತ್ತರಾಗಿ ವಾಹನ ಚಾಲನೆ ಮಾಡಿದರೆ ಚಾಲನಾ ಪರವಾನಗಿ ಅಮಾನತು ಪಿಎಸ್ಐ ವೇಣುಗೋಪಾಲ್ ಎಂದು ಹೇಳಿದರು. ಶಿಡ್ಲಘಟ್ಟ ನಗರದಲ್ಲಿ ರಾತ್ರಿ 11 ಗಂಟೆಯಿಂದ ಬೆಳಗಿನ ಜಾವ 06 ಗಂಟೆಯ ತನಕ  ನಿದ್ರೆಯ ವೇಳೆ ವಾಹನಗಳ ಚಾಲನೆಯನ್ನು ಮಾಡಬಾರದು ನಗರ ಠಾಣೆ ಪಿಎಸ್ಐ ಎಂ.ವೇಣುಗೋಪಾಲ್ ಚಾಲಕರಿಗೆ ಎಚ್ಚರಿಕೆ ನೀಡಿದರು. ನಗರ ಪೋಲಿಸ್ ಠಾಣೆಯಲ್ಲಿ ಆಯೋಜಿಸಿದ್ದ ಟ್ರಕ್ ,ಕಾರು ಮತ್ತು ಇತರೆ ವಾಹನಗಳ ಚಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು  ತಾವು … Read more

ಮಹಿಳೆಯರ ಮತ್ತು ಮಕ್ಕಳ ಕಾನೂನು ಮತ್ತು ಹಕ್ಕುಗಳು! ಶಿಡ್ಲಘಟ್ಟ

ಮಹಿಳೆಯರ

ಮಹಿಳೆಯರ ಮತ್ತು ಮಕ್ಕಳ ಕಾನೂನು ಮತ್ತು ಹಕ್ಕುಗಳು ಮಹಿಳೆಯರ ಮತ್ತು ಮಕ್ಕಳ ಕಾನೂನು ಮತ್ತು ಹಕ್ಕುಗಳು,ಮಹಿಳಾ ಸಬಲೀಕರಣ,ಸಂಚಾರಿ ನಿಯಮಗಳ ಪಾಲನೆ,ಮೊಬೈಲ್ ಬಳಕೆಯ ದುಷ್ಪರಿಣಾಮಗಳು,ಆರೋಗ್ಯದ ಬಗ್ಗೆ ಅರಿವು,ಮಕ್ಕಳ ಹಿತದೃಷ್ಠಿಯಿಂದ ಪೋಷಕರ ಜವಾಬ್ದಾರಿಗಳ ವಿಷಯಗಳ ಬಗ್ಗೆ ಆರಕ್ಷಕ ವೃತ್ತ ನಿರೀಕ್ಷಕರಾದ ಎಂ.ಶ್ರೀನಿವಾಸ್ ವಿವರಿಸಿದರು. ಮಹಿಳೆಯರ ಮತ್ತು ಮಕ್ಕಳ ಕಾನೂನು ಮತ್ತು ಹಕ್ಕುಗಳು ವಿವರಣೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಹಾಗೂ ಪೋಲಿಸ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಾನೂನಿನ ಬಗ್ಗೆ ಅರಿವು ಕಾರ್ಯಕ್ರಮವನ್ನು … Read more

ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಅಗತ್ಯವಾದ ಎಲ್ಲಾ ಕ್ರಮಗಳು ಮಾಡಬೇಕು!

ಶಾಲೆಗಳಲ್ಲಿ

ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಅಗತ್ಯವಾದ ಎಲ್ಲಾ ಕ್ರಮಗಳು ಮಾಡಬೇಕು ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನೂ ನಾವು ಮಾಡಬೇಕಿದೆ ಮುಖ್ಯವಾಗಿ ಮಕ್ಕಳ ದಾಖಲಾತಿ ಹೆಚ್ಚುವಂತ ಚಟುವಟಿಕೆಗಳು, ಪೂರಕ ವಾತಾವರಣ ನಿರ್ಮಾಣ ಮಾಡಲು ಅಗತ್ಯವಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳಲು ಸಿದ್ದರಾಗಿ ಎಂದು ಶಿಡ್ಲಘಟ್ಟ ನಗರದ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬೈಲಾಂಜನಪ್ಪ ತಿಳಿಸಿದರು. ನಗರದ ಹೊರವಲಯದಲ್ಲಿ ಹನುಮಂತಪುರ ಗೇಟ್‌ ಬಳಿಯ ಬಿಜಿಎಸ್‌ ಶಾಲೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳ … Read more

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು!

ದೇವರ

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು! ಶಿಡ್ಲಘಟ್ಟ ನಗರದ ಅಗ್ರಹಾರ ಬೀದಿಯಲಿರುವ ಶಾಮಣ್ಣ ಬಾವಿಯ ಬಳಿಯಿರುವ ದೇವಾಲಯದಲ್ಲಿ  ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಅಗ್ರಹಾರ ಬೀದಿಯಲ್ಲಿದ್ದ ಶಾಮಣ್ಣ ಎಂಬುವವರು ಸುಮಾರು 400 ವರ್ಷಕ್ಕೂ ಹಿಂದೆ ಇಲ್ಲಿನ ದೇವಾಲಯದ ಬಳಿ ಕಲ್ಯಾಣಿ ನಿರ್ಮಿಸಿದ್ದರು, ಅದ್ದರಿಂದಲೇ ಜನರ ಬಾಯಿಯಲ್ಲಿ ಇದು ಶಾಮಣ್ಣಬಾವಿಯೆಂದೇ ಪ್ರಚಲಿತವಾಗಿದೆ ಇಲ್ಲಿ ಸದಾ ಶುದ್ಧವಾದ ನೀರಿರುತ್ತಿತ್ತು  ಒಂದೆಡೆ ವಿಶಾಲ ಅರಳಿಕಟ್ಟೆಯಿದ್ದರೆ ಮತ್ತೊಂದೆಡೆ ದೇವಾಲಯವಿದೆ,ವಿಷ್ಣು ಮತ್ತು ಶಿವ ಒಂದೆಡೆ ಎಲ್ಲೂ ಕಾಣಸಿಗದು … Read more

ಹೆಣ್ಣು ಈಡಿಸ್‌ ಈಜಿಪ್ಟಿ ಸೊಳ್ಳೆ ಕಡಿತದಿಂದ ಡೆಂಗ್ಯೂ ಖಾಯಿಲೆ ಹರಡುತ್ತದೆ!

ಹೆಣ್ಣು

ಹೆಣ್ಣು ಈಡಿಸ್‌ ಈಜಿಪ್ಟಿ ಸೊಳ್ಳೆ ಕಡಿತದಿಂದ ಡೆಂಗ್ಯೂ ಖಾಯಿಲೆ ಹರಡುತ್ತದೆ! ಶಿಡ್ಲಘಟ್ಟ: ಹೆಣ್ಣು ಈಡಿಸ್‌ ಈಜಿಪ್ಟಿ ಸೊಳ್ಳೆ ಕಡಿತದಿಂದ ಡೆಂಗ್ಯೂ ಖಾಯಿಲೆ ಹರಡುತ್ತದೆ ನಿಂತ ನೀರಲ್ಲಿ ಈ ಸೊಳ್ಳೆ ಹುಟ್ಟಿಕೊಳ್ಳುತ್ತದೆ ಸಾರ್ವಜನಿಕರು ತಮ್ಮ ಮನೆ ಪರಿಸರದಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ ತಿಳಿಸಿದರು. ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ರಾಷ್ಟ್ರೀಯ ಡೆಂಗಿ ದಿನಾಚರಣೆಯ ಅಂಗವಾಗಿ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. … Read more

ಕಟ್ಟಡ ಕಾರ್ಮಿಕರ ಮಕ್ಕಳು ಯಾರೂ ಸಹ ಶಾಲೆಯಿಂದ ದೂರವಿರಬಾರದು

ಕಟ್ಟಡ

ಕಟ್ಟಡ ಕಾರ್ಮಿಕರ ಮಕ್ಕಳು ಯಾರೂ ಸಹ ಶಾಲೆಯಿಂದ ದೂರವಿರಬಾರದು ಕಟ್ಟಡ ಕಾರ್ಮಿಕರ ಮಕ್ಕಳು ಯಾರೂ ಸಹ ಶಾಲೆಯಿಂದ ದೂರವಿರಬಾರದು ಶಾಲೆಯಿಂದ ಹೊರಗೆ ಉಳಿದ ಮಕ್ಕಳಿದ್ದಲ್ಲಿ ಮಾಹಿತಿ ಕೊಟ್ಟರೆ ಅಂತಹ ಮಕ್ಕಳಿಗೆ ಉನ್ನತ ಶಿಕ್ಷಣದವರೆಗೂ ಸರ್ಕಾರವೇ ಉಚಿತ ಶಿಕ್ಷಣ ಕೊಡಲಿದೆ ಎಂದು ಕಾರ್ಮಿಕ ನಿರೀಕ್ಷಕಿ ವಿಜಯಲಕ್ಷ್ಮಿ ತಿಳಿಸಿದರು. ನಗರದ ಶಾರದಾ ಶಾಲೆ ಬಳಿ ಇರುವ ಸಂಘದ ಕಚೇರಿಯಲ್ಲಿ ತಾಲೂಕು ಬಣ್ಣ (ಪೈಂಟ್) ಕಾರ್ಮಿಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅನರ್ಹರು ಕಾರ್ಮಿಕ ಇಲಾಖೆ … Read more

ಶ್ರೀರಾಮ ಶೋಭಾಯಾತ್ರೆಯ ಕರಪತ್ರ ಬಿಡುಗಡೆ

ಶ್ರೀರಾಮ

ಶ್ರೀರಾಮ ಶೋಭಾಯಾತ್ರೆಯ ಕರಪತ್ರ ಬಿಡುಗಡೆ ಶ್ರೀರಾಮ ಶೋಭಾಯಾತ್ರೆಯ ಪ್ರಯುಕ್ತ  ವಿಜೃಂಭಣೆಯಿಂದ, ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುವುದು ಎಂದು  ಭಜರಂಗದಳದ ತಾಲ್ಲೂಕು ಸಂಯೋಜಕ ವೆಂಕಟೇಶ್ ತಿಳಿಸಿದರು. ನಗರದ ಕೋಟೆ ವೃತ್ತದ ಶ್ರೀರಾಮ ದೇವಸ್ಥಾನದ ಆವರಣದಲ್ಲಿ ಬುಧವಾರ ಶ್ರೀರಾಮ ಶೋಭಾಯಾತ್ರೆಯ ಕರಪತ್ರವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ನಗರದ ಹೊರವಲಯದ ದಿಬ್ಬೂರಹಳ್ಳಿ ರಸ್ತೆಯಲ್ಲಿ ಹನುಮಂತಪುರ ಗೇಟ್ ಬಳಿ ಇರುವ ಶ್ರೀ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಶೋಭಾಯಾತ್ರೆ ಪ್ರಾರಂಭವಾಗಲಿದೆ. ಎಲ್ಲರೂ ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಈ ಶೋಭಾಯಾತ್ರೆಯಲ್ಲಿ ಪಾಲ್ಗೊಂಡು ಶ್ರೀರಾಮಚಂದ್ರರ ಕೃಪೆಗೆ ಪಾತ್ರವಾಗಬೇಕೆಂದು ಕೋರಿದರು. … Read more