ಸರ್ಕಾರಕ್ಕೆ ರೈತರ ಸಮಸ್ಯೆ ಅರ್ಥವಾಗುತ್ತಿಲ್ಲ
ಸರ್ಕಾರಕ್ಕೆ ರೈತರ ಸಮಸ್ಯೆ ಅರ್ಥವಾಗುತ್ತಿಲ್ಲ ಸರ್ಕಾರಕ್ಕೆ ಸ್ವಾಮೀನಾಥನ್ ವರದಿ ಸಲ್ಲಿಸಿ 30 ವರ್ಷ ಕಳೆದರೂ ಇನ್ನೂ ಜಾರಿಗೊಳಿಸಿಲ್ಲ: ಕೊಡೀಹಳ್ಳಿ ಚಂದ್ರಶೇಖರ್. ದೇವನಹಳ್ಳಿ: ಸರ್ಕಾರಗಳು ರೈತರ ಸಮಸ್ಯೆ ಗಳನ್ನು ಅರ್ಥಮಾಡಿಕೊಳ್ಳುವುದಿಲ್ಲ. ರೈತರ ಸಮಸ್ಯೆಗಳು ಕಣ್ಣಿಗೆ ಕಾಣುವುದಿಲ್ಲ. ರೈತರಿಗೆ ಸಮರ್ಪಕ ಯೋಜನೆ ಮತ್ತು ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಸರ್ಕಾರಗಳು ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಬೈಪಾಸ್ ರಸ್ತೆಯಲ್ಲಿ ದೇವನಹಳ್ಳಿ ತಾಲೂಕು ರೈತರ ಸಂಘದ ಸಮುದಾಯಭವನದನಮಪಾಲಕ ಉದ್ಘಾಟನೆ ಹಾಗೂ ರೈತರ ದಿನಾಚರಣೆ … Read more