ಸರ್ಕಾರಕ್ಕೆ ರೈತರ ಸಮಸ್ಯೆ ಅರ್ಥವಾಗುತ್ತಿಲ್ಲ

ಸರ್ಕಾರಕ್ಕೆ ರೈತರ

ಸರ್ಕಾರಕ್ಕೆ ರೈತರ ಸಮಸ್ಯೆ ಅರ್ಥವಾಗುತ್ತಿಲ್ಲ ಸರ್ಕಾರಕ್ಕೆ ಸ್ವಾಮೀನಾಥನ್ ವರದಿ ಸಲ್ಲಿಸಿ 30 ವರ್ಷ ಕಳೆದರೂ ಇನ್ನೂ ಜಾರಿಗೊಳಿಸಿಲ್ಲ: ಕೊಡೀಹಳ್ಳಿ ಚಂದ್ರಶೇಖರ್. ದೇವನಹಳ್ಳಿ: ಸರ್ಕಾರಗಳು ರೈತರ ಸಮಸ್ಯೆ ಗಳನ್ನು ಅರ್ಥಮಾಡಿಕೊಳ್ಳುವುದಿಲ್ಲ. ರೈತರ ಸಮಸ್ಯೆಗಳು ಕಣ್ಣಿಗೆ ಕಾಣುವುದಿಲ್ಲ. ರೈತರಿಗೆ ಸಮರ್ಪಕ ಯೋಜನೆ ಮತ್ತು ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಸರ್ಕಾರಗಳು ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಬೈಪಾಸ್ ರಸ್ತೆಯಲ್ಲಿ ದೇವನಹಳ್ಳಿ ತಾಲೂಕು ರೈತರ ಸಂಘದ ಸಮುದಾಯಭವನದನಮಪಾಲಕ ಉದ್ಘಾಟನೆ ಹಾಗೂ ರೈತರ ದಿನಾಚರಣೆ … Read more

ಬ್ಯಾಂಕ್ ಗಳಿಂದ ಸಿಗುವ ಸಾಲ ಸೌಲಭ್ಯ ಸದುಪಯೋಗಿಸಿಕೊಳ್ಳಿ

ಬ್ಯಾಂಕ್ ಗಳಿಂದ

ಬ್ಯಾಂಕ್ ಗಳಿಂದ ಸಿಗುವ ಸಾಲ ಸೌಲಭ್ಯ ಸದುಪಯೋಗಿಸಿಕೊಳ್ಳಿ ದೇವನಹಳ್ಳಿ: ದೇಶದ ಬೆನ್ನೆಲುಬಾದ ನಮ್ಮ ರೈತರು ಈ ಪ್ರಗತಿಯ ಮುಂಚೂಣಿಯಲ್ಲಿದಾಗ ಮಾತ್ರ ವಿಕಸಿತ ಭಾರತದ ಉದ್ದೇಶವನ್ನು ಸಾಧಿಸಬಹುದು. ಸದಾ ವಿಕಾಸನಗೊಳ್ಳಿತ್ತಿರುವ ಕೃಷಿ ಕ್ಷೇತ್ರದಲ್ಲಿ ಯಶಸ್ವಿಯಾಗಲು ರೈತರಿಗೆ ಅವಶ್ಯವಿರುವ ಸಂಪನ್ಮೂಲ, ತಂತ್ರಜ್ಞಾನ ಮತ್ತು ಬೆಂಬಲವನ್ನು ನೀಡಲು ನಾವು ಒಟ್ಟಾಗಿ ದುಡಿಯೋಣ ಎಂದು ಎಸ್‌ಬಿಐ ಬ್ಯಾಂಕಿನ ವ್ಯವಸ್ಥಾಪಕ ರತನ್ ಕುಮಾರ್ ತಿಳಿಸಿದರು. ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ಸ್ಟೇಟ್ ಆಫ್ ಇಂಡಿಯಾ ಪ್ರದೇಶಿಕ ವ್ಯವಹಾರಿಕ ಕಚೇರಿಯಲ್ಲಿ ಎಸ್ ಬಿ ಐ ಬ್ಯಾಂಕ್ ವತಿಯಿಂದ … Read more

ಜಿಲ್ಲೆಯ ರೇಷ್ಮೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ

ಜಿಲ್ಲೆಯ

ಜಿಲ್ಲೆಯ ರೇಷ್ಮೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ದೇವನಹಳ್ಳಿ ಗ್ರಾಮೀಣ ಜನರಿಗೆ ರೇಷ್ಮೆ ಬೆಳೆ ಆರ್ಥಿಕ ಮೂಲ ಹೆಚ್ಚಿಸುವ ಕಸುಬಾಗಿದೆ. ಆದರೂ, ಈ ಕೃಷಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ರೇಷ್ಮೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದೆ. ಜಿಲ್ಲೆಯ ನಾಲ್ಕು ತಾಲೂಕುಗಳ ಗ್ರಾಮೀಣ ಜನರ ಜೀವನಕ್ಕೆ ಹೈನುಗಾರಿಕೆ, ರೇಷ್ಮೆ ಆಧಾರವಾಗಿದೆ. ಹೀಗಾಗಿ, ರೇಷ್ಮೆ ಇಲಾಖೆಯು ಸಿಬ್ಬಂದಿ ಕೋರತೆ ಇದ್ದರೂ ಸಹ, ಹಿಪ್ಪು ನೇರಳೆ ಬೆಳೆ ವಿಸ್ತೀರ್ಣ 215 ಹೆಕ್ಟೇರ್ ಏರಿಕೆಯಾಗಿದೆ. ರೇಷ್ಮೆ ಸೂಕ್ಷ್ಮವಾದ ಬೆಳೆ. ಇದರಲ್ಲಿ ನಿರ್ವಹಣೆಗೆ ಪ್ರತಿ ಹಂತದಲ್ಲೂ … Read more