ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು!

ದೇವರ

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು! ಶಿಡ್ಲಘಟ್ಟ ನಗರದ ಅಗ್ರಹಾರ ಬೀದಿಯಲಿರುವ ಶಾಮಣ್ಣ ಬಾವಿಯ ಬಳಿಯಿರುವ ದೇವಾಲಯದಲ್ಲಿ  ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಅಗ್ರಹಾರ ಬೀದಿಯಲ್ಲಿದ್ದ ಶಾಮಣ್ಣ ಎಂಬುವವರು ಸುಮಾರು 400 ವರ್ಷಕ್ಕೂ ಹಿಂದೆ ಇಲ್ಲಿನ ದೇವಾಲಯದ ಬಳಿ ಕಲ್ಯಾಣಿ ನಿರ್ಮಿಸಿದ್ದರು, ಅದ್ದರಿಂದಲೇ ಜನರ ಬಾಯಿಯಲ್ಲಿ ಇದು ಶಾಮಣ್ಣಬಾವಿಯೆಂದೇ ಪ್ರಚಲಿತವಾಗಿದೆ ಇಲ್ಲಿ ಸದಾ ಶುದ್ಧವಾದ ನೀರಿರುತ್ತಿತ್ತು  ಒಂದೆಡೆ ವಿಶಾಲ ಅರಳಿಕಟ್ಟೆಯಿದ್ದರೆ ಮತ್ತೊಂದೆಡೆ ದೇವಾಲಯವಿದೆ,ವಿಷ್ಣು ಮತ್ತು ಶಿವ ಒಂದೆಡೆ ಎಲ್ಲೂ ಕಾಣಸಿಗದು … Read more