ಎಲ್ಲಾ ಕ್ಷೇತ್ರದಲ್ಲೂ ಕನ್ನಡಕ್ಕೆ ಆದ್ಯತೆ ನೀಡಿ
ಎಲ್ಲಾ ಕ್ಷೇತ್ರದಲ್ಲೂ ಕನ್ನಡಕ್ಕೆ ಆದ್ಯತೆ ನೀಡಿ ದೊಡ್ಡಬಳ್ಳಾಪುರದ ನ್ಯಾಯಾಲಯ ಅವರಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಹಾಗೂ ವಕೀಲರ ದಿನಾಚರಣೆಯನ್ನು ನ್ಯಾಯಮೂರ್ತಿ ಕೆ. ಸೋಮಶೇಖರ್ ಉದ್ಘಾಟಿಸಿದರು. ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯೋತ್ಸವ ಆಚರಣೆ ಜೊತೆಗೆ ಪ್ರತಿಯೊಬ್ಬ ಕನ್ನಡಿಗರು ನಿತ್ಯದ ಪ್ರತಿ ಕ್ಷೇತ್ರಗಳಲ್ಲಿ ಕನ್ನಡ ಭಾಷಾ ಬಳಕೆಯ ಕಡೆಗೂ ಅದ್ಯತೆ ನೀಡಬೇಕು. ಆಗ ಮಾತ್ರ ನಮ್ಮ ಭಾಷೆ ಬದಲಾದ ಕಾಲಮಾನದ ಶಬ್ದಗಳನ್ನು ಒಳಗೊಂಡು ಬೆಳೆಯಲು ಸಹಕಾರಿಯಾಗಲಿದೆ ಎಂದು ರಾಜ್ಯದ ಉಚ್ಛ ನ್ಯಾಯಾಲಯ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್ ಹೇಳಿದ್ದರು … Read more