ಚೀನಾ ದುಸ್ಸಾಹಸ ಭಾರತಕ್ಕೆ ಕಂಟಕ?

ಚೀನಾ ದುಸ್ಸಾಹಸ

ಚೀನಾ ದುಸ್ಸಾಹಸ ಭಾರತಕ್ಕೆ ಕಂಟಕ? ವಿಶ್ವದಲ್ಲೇ ಅತಿ ದೊಡ್ಡ ಅಣೆಕಟ್ಟು ನಿರ್ಮಾಣಕ್ಕೆ ಚೀನಾ ಮುಂದಾಗಿದೆ. ಅದರಿಂದ ಜಲವಿದ್ಯುತ್ ಉತ್ಪಾದನೆ ಮಾಡಿ, ಹೆಚ್ಚು ಸಮೃದ್ಧಿ ಸಾಧಿಸುವುದು ತನ್ನ ಗುರಿ ಎಂದು ಚೀನಾ ಹೇಳಿಕೊಂಡಿದೆ. ಆದರೆ, ಅಲ್ಲಿನ ತಜ್ಞರೂ ಸೇರಿದಂತೆ ಜಾಗತಿಕ ಮಟ್ಟದ ಹಲವರು ಆ ಅಣೆಕಟ್ಟು ಜನರ ಮೇಲೆ ಮತ್ತು ಪ್ರಕೃತಿಯ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಭಾರತವೂ ಈ ಬಗ್ಗೆ ಹಿಂದೆಯೇ ಆಕ್ಷೇಪ ವ್ಯಕ್ತಪಡಿಸಿತ್ತು. ಟಿಬೆಟ್, ಬಾಂಗ್ಲಾ ಭಾರತದ ಜನರ ಸುರಕ್ಷತೆ ಮತ್ತು ಪ್ರಕೃತಿ … Read more