ದೇಗುಲ ಪ್ರವೇಶ: ಬೇಕಿದೆ ಪರಿವರ್ತನೆ
ದೇಗುಲ ಪ್ರವೇಶ: ಬೇಕಿದೆ ಪರಿವರ್ತನೆ ಗಾಂಧೀಜಿ ೧೯೩೪ರಲ್ಲಿ ಉಡುಪಿಗೆ ಅಲ್ಲಿ ಅವರು ಸಾರ್ವಜನಿಕ ಭಾಷಣದಲ್ಲಿ ‘ಉಡುಪಿ ದಿನಗಳಿಂದ ನನ್ನ ಮನಸ್ಸಿನಲ್ಲಿ ಇದೆ. ಇಲ್ಲಿಯ ಕೃಷ್ಣ ದೇವಾಲಯದ ಬಗ್ಗೆ ಕೇಳಿ ತಿಳಿದಿದ್ದೇನೆ. ಜಾತಿಯ ಕಾರಣದಿಂದ ಭಕ್ತ ಕನಕನಿಗೆ ದೇವಾಲಯ ಪ್ರವೇಶ ನಿರಾಕರಿಸಿದ ಕಾರಣ. ಇಲ್ಲಿಯ ಕೃಷ್ಣದೇವರು ತಿರುಗಿ ಭಕ್ತನಿಗೆ ದರ್ಶನ ದಯಪಾಲಿಸಿದ ಕಥೆಯನ್ನು ಅರಿತಿದ್ದೇನೆ. ಇದು ಭಾರತದ ಜಾತಿ ತಾರತಮ್ಮ ನಿವಾರಣೆ ಸಂಬಂಧದ ಅರ್ಥಪೂರ್ಣ ರೂಪಕ. ದೇವರೇ ಪರಿಹಾರ ಸೂಚಿಸಿರುವುದು ನಿಜಕ್ಕೂ ಒಂದು ಅಪರೂಪದ ಸಂಗತಿ. ಇದು ನನ್ನ … Read more