ದೇಗುಲ ಪ್ರವೇಶ: ಬೇಕಿದೆ ಪರಿವರ್ತನೆ

ದೇಗುಲ ಪ್ರವೇಶ

ದೇಗುಲ ಪ್ರವೇಶ: ಬೇಕಿದೆ ಪರಿವರ್ತನೆ ಗಾಂಧೀಜಿ ೧೯೩೪ರಲ್ಲಿ ಉಡುಪಿಗೆ ಅಲ್ಲಿ ಅವರು ಸಾರ್ವಜನಿಕ ಭಾಷಣದಲ್ಲಿ ‘ಉಡುಪಿ ದಿನಗಳಿಂದ ನನ್ನ ಮನಸ್ಸಿನಲ್ಲಿ ಇದೆ. ಇಲ್ಲಿಯ ಕೃಷ್ಣ ದೇವಾಲಯದ ಬಗ್ಗೆ ಕೇಳಿ ತಿಳಿದಿದ್ದೇನೆ. ಜಾತಿಯ ಕಾರಣದಿಂದ ಭಕ್ತ ಕನಕನಿಗೆ ದೇವಾಲಯ ಪ್ರವೇಶ ನಿರಾಕರಿಸಿದ ಕಾರಣ. ಇಲ್ಲಿಯ ಕೃಷ್ಣದೇವರು ತಿರುಗಿ ಭಕ್ತನಿಗೆ ದರ್ಶನ ದಯಪಾಲಿಸಿದ ಕಥೆಯನ್ನು ಅರಿತಿದ್ದೇನೆ. ಇದು ಭಾರತದ ಜಾತಿ ತಾರತಮ್ಮ ನಿವಾರಣೆ ಸಂಬಂಧದ ಅರ್ಥಪೂರ್ಣ ರೂಪಕ. ದೇವರೇ ಪರಿಹಾರ ಸೂಚಿಸಿರುವುದು ನಿಜಕ್ಕೂ ಒಂದು ಅಪರೂಪದ ಸಂಗತಿ. ಇದು ನನ್ನ … Read more

ಸಂಬಂಧದ ಬೆಸುಗೆ: ನವ ವರ್ಷದ ಒಸಗೆ

ಸಂಬಂಧದ ಬೆಸುಗೆ

ಸಂಬಂಧದ ಬೆಸುಗೆ: ನವವರ್ಷದ ಒಸಗೆ ನಮ್ಮ ಆಯುಷ್ಕದ ಒಂದು ವರ್ಷ ಮುಗಿದು ಮತ್ತೊಂದು ಹೊಸ ವರ್ಷದ ಹೊಸ್ತಿಲಿನಲ್ಲಿ ನಿಂತಿದ್ದೇವೆ. ಈ ಒಂದು ವರ್ಷದ ಅವಧಿಯಲ್ಲಿ ಎಷ್ಟೊಂದು ಸಂಬಂಧಗಳಲ್ಲಿ ಬಿರುಕುಗಳು ಮೂಡಿವೆ ಮತ್ತು ಎಷ್ಟೊಂದು ಹೊಸ ಸಂಬಂಧಗಳು ಬೆಸೆದುಕೊಂಡಿವೆ! ಈ ಹೊಸ ಬೆಸುಗೆ ಗಳಲ್ಲಿ ಎಷ್ಟು ಸಂಬಂಧಗಳು ಕೊನೆತನಕ ಉಳಿಯುತ್ತವೋ ಮತ್ತು ಎಷ್ಟು ಸಂಬಂಧಗಳಲ್ಲಿ ಹೊಸ ಬಿರುಕುಗಳು ಮೂಡುತ್ತವೋ ತಿಳಿಯದು. ಪ್ರತಿ ಸಂಬಂಧವನ್ನೂ ಜತನದಿಂದ ಕಾಪಾಡಿ ಕೊಳ್ಳಬೇಕೆಂಬ ನಮ್ಮ ಕಾಳಜಿಯ ಹೊರತಾಗಿಯೂ ಸಂಬಂಧಗಳು ಅದೇಕೆ ಹಳಸುತ್ತವೆ? ಅದಕ್ಕೆ ಕಾರಣವಿಲ್ಲ … Read more

ಚೆಸ್‌ ಸಂಭ್ರಮ ಹೆಚ್ಚಿಸಿದ ಕೋನೇರು ಹಂಪಿ ಸಾಧನೆ

ಚೆಸ್‌ ಸಂಭ್ರಮ

ಚೆಸ್‌ ಸಂಭ್ರಮ ಹೆಚ್ಚಿಸಿದ ಕೋನೇರು ಹಂಪಿ ಸಾಧನೆ ಈ ವರ್ಷ ಚೆಸ್ ಆಟವು ಭಾರತದ ಪಾಲಿಗೆ ಸಂಭ್ರಮದ ಹೊನಲು ಹರಿಸಿದೆ. ಇದನ್ನು ಹೆಚ್ಚಿಸುವಂತೆ ಗ್ರಾಂಡ್‌ಮಾಸ್ಟ‌ರ್ ಕೋನೇರು ಹಂಪಿ ಅವರು ವರ್ಷದ ಕೊನೆಯಲ್ಲಿ ನ್ಯೂಯಾರ್ಕ್‌ನ ವಾಲ್‌ಸ್ಟ್ರೀಟ್‌ನಲ್ಲಿ ನಡೆದ ಮಹಿಳಾ ವಿಶ್ವ ಕ್ಯಾಪಿಡ್ ಚೆಸ್‌ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದುಕೊಂಡರು. ಜಾರ್ಜಿಯಾದಲ್ಲಿ 2019ರಲ್ಲಿ ನಡೆದ ಚಾಂಪಿಯನ್‌ಷಿಪ್‌ನಲ್ಲೂ ಚಿನ್ನ ಗೆದ್ದಿದ್ದ ಹಂಪಿ, ಈ ಪ್ರಶಸ್ತಿಯನ್ನು ಎರಡನೇ ಬಾರಿ ಗೆದ್ದ ವಿಶ್ವದ ದ್ವಿತೀಯ ಆಟಗಾರ್ತಿ ಎನಿಸಿದರು. ಈ ಬಾರಿ ಬೆಳ್ಳಿ ಗೆದ್ದ ಚೀನಾದ ಜು … Read more

ಕೇಂದ್ರ ಚಾಟಿ ಬಳಿಕ ಕಾಡಿಗೆ ಜಾಗ

ಕೇಂದ್ರ ಚಾಟಿ

ಕೇಂದ್ರ ಚಾಟಿ ಬಳಿಕ ಕಾಡಿಗೆ ಜಾಗ ನವದೆಹಲಿ: ಬರಪೀಡಿತ ಬಯಲು ಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ತಕರಾರು ಎತ್ತಿದ ಬಳಿಕ ಪರಿಹಾರಾತ್ಮಕ ಅರಣೀಕರಣಕ್ಕೆ ರಾಜ್ಯ ಸರ್ಕಾರವು 508 ಎಕರೆ ಜಾಗ ಗುರುತಿಸಿದೆ. ಕೇಂದ್ರ ಸರ್ಕಾರಕ್ಕೆ ವಿವರಣೆಯನ್ನೂ ನೀಡಿ. ಯೋಜನೆಯ ಕಾಮಗಾರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ, “ಯೋಜನೆ ಯಿಂದಾಗಿ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿಗಳಿದ್ದು, ಈ … Read more

ಜೀವನ ಹಸನು ಮಾಡಿದ ಸಜ್ಜನ

ಜೀವನ ಹಸನು

ಜೀವನ ಹಸನು ಮಾಡಿದ ಸಜ್ಜನ  ಅತ್ಯಂತ ಸಜ್ಜನರೂ ಆರ್ಥಿಕ ತಜ್ಞರೂ ಮಾಜಿ ಪ್ರಧಾನಮಂತ್ರಿಯೂ ಆಗಿದ್ದ . ಇಂದಿಗೆ ಲ್ಯಾಟರಲ್ ಎಂಟ್ರಿ ಎಂದು ಮನಮೋಹನ ಸಿಂಗ್ ಅವರ ನಿಧನದಿಂದಾಗಿ ದೇಶದ ಆರ್ಥಿಕ ಮತ್ತು ರಾಜಕೀಯ ಲೋಕದಲ್ಲಿ ಒಂದು ಅಧ್ಯಾಯದ ಅಂತ್ಯವಾಗಿದೆ. ಯೆಂದು ಹೇಳಬಹುದು.ಇಂದಿಗೆ ಲ್ಯಾಟರಲ್ಎಂಟ್ರಿ ಎಂದು ಹೇಳುವ-ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಪಾಸು ಮಾಡದೆ ವೃತ್ತಿಪರ ಪರಿಣತರಾಗಿ ಸರ್ಕಾರದ ಸೇವೆ ಮಾಡಿದ್ದ ರಾಕೇಶ್ ಮೋಹನ್, ಮಾಂಟೆಕ್ ಸಿಂಗ್ ಅಹ್ಲುವಾಲಿಯಾ, ಬಿಮಲ್ ಜಲಾನ್‌ರಂತಹ, ಅನೇಕ ಆರ್ಥಿಕ ತಜ್ಞರಲ್ಲಿ ಮನಮೋಹನ ಸಿಂಗ್ ಪ್ರಮುಖರಾಗಿ … Read more

ದೈತ್ಯ ಅಲ್ಲಿ ಸಹೋದರರ ನಡುವೆ ಅಣುವಿನಂತೆ ಕಂಡ ಗಾಂಧಿ!

ದೈತ್ಯ

ದೈತ್ಯ ಅಲ್ಲಿ ಸಹೋದರರ ನಡುವೆ ಅಣುವಿನಂತೆ ಕಂಡ ಗಾಂಧಿ! ನಾನು ಮೊದಲನೇ ವರ್ಷದ ಬಿ.ಎ. ತರಗತಿಯಲ್ಲಿ ಓದುತ್ತಿದ್ದಾಗ 1974ನೆಯ ಡಿಸೆಂಬರ್ ತಿಂಗಳ ಉತ್ತಾರಾರ್ಧದಲ್ಲಿ ಬೆಳಗಾಂನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ನಡೆಯುತ್ತದೆಂದು ಗೊತ್ತಾಯಿತು. ಶಸ್ತ್ರಚಿಕಿತ್ಸೆಯ ಅನಂತರ ಆಗತಾನೆ ಸೆರೆಮನೆಯಿಂದ ಬಿಡುಗಡೆಯಾಗಿದ್ದ ಮಹಾತ್ಮ ಗಾಂಧಿಯವರು ಆ ಆಧಿವೇಶನದ ಅಧ್ಯಕ್ಷತೆ ವಹಿಸುತ್ತಾರೆ ಎಂಬ ವಾರ್ತೆ ನಮ್ಮನ್ನೆಲ್ಲ ಅಕರ್ಷಿಸಿತು. ಭಾರತ ಕಂಡದ ಬದುಕನ್ನೆಲ್ಲ ತುಂಬಿಕೊಂಡಿದ್ದರು ಗಾಂಧೀಜಿ. ಅವರಿಗೆ ಶಿಕ್ಷೆಯಾಗಿದ್ದು, ಶಸ್ತ್ರಚಿಕಿತ್ಸೆಯಾಗಿದ್ದು ಸೆರೆಯ ಅವಧಿ ಮುಗಿಯುವ ಮುನ್ನವೇ ಅವರು ಬಿಡುಗಡೆ ಹೊಂದಿ ಹೊರಗೆ ಬಂದದ್ದು … Read more

ಮೌಲ್ಯವರ್ಧನೆಗೆ ಬೆಂಬಲ – R&G ಘಟಕಗಳಿಗೆ ಬೆಂಬಲ

ಮೌಲ್ಯವರ್ಧನೆಗೆ

ಮೌಲ್ಯವರ್ಧನೆಗೆ ಬೆಂಬಲ – R&G ಘಟಕಗಳಿಗೆ ಬೆಂಬಲ “ಮೌಲ್ಯವರ್ಧನೆಗಾಗಿ ಬೆಂಬಲ – R&G ಘಟಕಗಳಿಗೆ ಬೆಂಬಲ” ಯೋಜನೆಯು ಕಾಫಿ ಮಂಡಳಿ, ವಾಣಿಜ್ಯ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ “ಸಂಯೋಜಿತ ಕಾಫಿ ಅಭಿವೃದ್ಧಿ ಯೋಜನೆ” ಯೋಜನೆಯ ಉಪ-ಘಟಕವಾಗಿದೆ. ಈ ಯೋಜನೆಯು ಕಾಫಿ ಉತ್ಪನ್ನಗಳ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಹುರಿದ, ರುಬ್ಬುವ ಮತ್ತು ಪ್ಯಾಕೇಜಿಂಗ್‌ನಲ್ಲಿ ಸುಧಾರಿತ ತಂತ್ರಜ್ಞಾನಗಳ ಪರಿಚಯದ ಮೂಲಕ ಮೌಲ್ಯವರ್ಧನೆಯನ್ನು ಸಾಧಿಸುವ ಗುರಿಯನ್ನು ಹೊಂದಿದೆ, ಇದು ಕಾಫಿ ವಲಯದಲ್ಲಿ ವಿಶೇಷವಾಗಿ ಸಾಂಪ್ರದಾಯಿಕವಲ್ಲದ ಪ್ರದೇಶಗಳಲ್ಲಿ ದೇಶೀಯ ಕಾಫಿ ಬಳಕೆ … Read more

ಬಿಪಿಎಲ್ ರೇಷನ್ ಕಾರ್ಡ್ ಬಂದ್ , ಮಾರ್ಚ್ ತಿಂಗಳಲ್ಲಿ ರದ್ದು ಮಾಡಲದ ಪಟ್ಟಿ 2024

ಬಿಪಿಎಲ್

ಬಿಪಿಎಲ್ ರೇಷನ್ ಕಾರ್ಡ್ ಬಂದ್ , ಮಾರ್ಚ್ ತಿಂಗಳಲ್ಲಿ ರದ್ದು ಮಾಡಲದ ಪಟ್ಟಿ 2024 ಕರ್ನಾಟಕ ಆಹಾರ ಇಲಾಖೆಯು ಭಾರತದ ಕರ್ನಾಟಕ ರಾಜ್ಯದಾದ್ಯಂತ ಆಹಾರ ಭದ್ರತೆ, ವಿತರಣೆ ಮತ್ತು ಗುಣಮಟ್ಟದ ನಿಯಂತ್ರಣವನ್ನು ಖಾತ್ರಿಪಡಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಇದು ಜನಸಂಖ್ಯೆಯ ಪೌಷ್ಟಿಕಾಂಶದ ಅಗತ್ಯಗಳನ್ನು ಕಾಪಾಡಲು ವಿವಿಧ ಆಹಾರ-ಸಂಬಂಧಿತ ನೀತಿಗಳು, ಯೋಜನೆಗಳು ಮತ್ತು ನಿಬಂಧನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಹೊಂದಿರುವ ಸರ್ಕಾರಿ ಸಂಸ್ಥೆಯಾಗಿದೆ.   ಆಹಾರ ವಿತರಣೆ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್): ಕರ್ನಾಟಕ ಆಹಾರ ಇಲಾಖೆಯ ಪ್ರಾಥಮಿಕ … Read more

ಆಧಾರ್ ಕಾರ್ಡ್ ತಿದ್ದುಪಡಿ ಡೆಡ್ಲೈನ್ ವಿಸ್ತರಣೆ, ಮತ್ತೆ 3 ತಿಂಗಳು ಅವಕಾಶ

ಆಧಾರ್ ಕಾರ್ಡ್ ತಿದ್ದು

ಆಧಾರ್ ಕಾರ್ಡ್ ತಿದ್ದುಪಡಿ ಡೆಡ್ಲೈನ್ ವಿಸ್ತರಣೆ, ಮತ್ತೆ 3 ತಿಂಗಳು ಅವಕಾಶ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಗಮನಕ್ಕೆ, ಹಲವಾರು ಜನರು ಆಧಾರ್ ಕಾರ್ಡನ್ನು ಮಾಡಿಸಿ ಹತ್ತು ವರ್ಷಗಳು ಕಳೆದರೂ ಕೂಡ ಅದನ್ನು ಅಪ್ಡೇಟ್ ಮಾಡಿಸಿರುವುದಿಲ್ಲ. ಹಾಗಾಗಿ ಸರ್ಕಾರವು, ಪ್ರತಿಯೊಬ್ಬರು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕೆಂದು ಆದೇಶವನ್ನು ಹೊರಡಿಸಿದೆ.  10 ವರ್ಷಗಳಿಗಿಂತ ಮೇಲ್ಪಟ್ಟು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡದಿದ್ದರೆ ಜೂನ್ 30 ಒಳಗೆ ನವೀಕರಿಸಿ. ಯುಐಡಿಎಐ ಆಧಾರ್ ಕಾರ್ಡ್  ಸಂಬಂಧಿಸಿದ ವಿವರಗಳನ್ನು ನವೀಕರಿಸಲು ಬಳಕೆದಾರರಿಗೆ ಮಾಹಿತಿ ಹೊರಡಿಸಿದೆ. … Read more

ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

ಲೋಕಸಭೆ ಚುನಾವಣೆಗೆ ಬಿಜೆಪಿ

ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯಕವಾಗಿ ಸೋಲು ಕಂಡಿದ್ದ ಬಿಜೆಪಿ ಮತ್ತು ಜೆಡಿಎಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಆಡಳಿತ ರೂಢ ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಲು ನಾಯಕರು ಮೈತ್ರಿಯಾಗಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ರಣತಂತ್ರವನ್ನು ಹೆಣೆದು ಶತಾಯ ಗತಾಯ ರಾಜ್ಯ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನು … Read more