ಎತ್ತ ಸಾಗುತ್ತಿದೆ ನಾಗರಿಕ ಪ್ರಜ್ಞೆ?
ಎತ್ತ ಸಾಗುತ್ತಿದೆ ನಾಗರಿಕ ಪ್ರಜ್ಞೆ? ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರು ನುಡಿ ಮಹೋನ್ನತಿಯ ಕುರಿತು ಹೇಳಿದ ಮಾತಿದು. ಮಾತು ವ್ಯಕ್ತಿತ್ವದ ಪ್ರತಿಬಿಂಬ. ವ್ಯಕ್ತಿ ಬೆಳೆದು ಬಂದ ಸಾಮಾಜೋ-ಆರ್ಥಿಕ ಪರಿಸರ, ನಂಬಿಕೊಂಡು ಬಂದಿರುವ ಸಿದ್ದಾಂತ ಮತ್ತು ಅವರಿಗೆ ದಕ್ಕಿದ ಸಂಸ್ಕಾರದಿಂದ ಮಾತುಗಳು ಒಡಮೂಡುತ್ತವೆ. ಆದ್ದರಿಂದಲೇ ಅವು ಮನಸ್ಸಿನ ಕನ್ನಡಿಗಳು. ಬಸವಣ್ಣನವರ ಕೂಡಲಸಂಗಯ್ಯನಲ್ಲಿ ‘ಆಸೆ ಅಮಿಷಾದಿ ನೀಚ ಗುಣಗಳೇ ನಮ್ಮ ನಾಲಿಗೆಯನ್ನು ನಿರ್ವಹಿಸುತ್ತವೆ. ಅದ್ದರಿಂದ ಆ ಎಲ್ಲಾ ದುಷ್ಟ ಗುಣಗಳನ್ನು ನನ್ನ ಮನಸ್ಸಿನಿಂದ ತೆಗೆದು ಹಾಕಬೇಕು’ಎಂದು ಸಂಗಯ್ಯನಲ್ಲಿ ಅರ್ಥಾತ್ ತಮ್ಮ … Read more