ಹೋರಾಟದ ಶಿಶು ಜನಪದ ಗಾಯಕನಿಗೆ ಅಕ್ಕರೆಯ ಅಭಿನಂದನೆ ಪಿಚ್ಚಳ್ಳಿ ಗೆ ಜನ ಪ್ರೀತಿಯೇ ಅಮೂಲ್ಯ ಪ್ರಶಸ್ತಿ- ಉಮಾಶ್ರೀ

ಹೋರಾಟದ

ಹೋರಾಟದ ಶಿಶು ಜನಪದ ಗಾಯಕನಿಗೆ ಅಕ್ಕರೆಯ ಅಭಿನಂದನೆ ಪಿಚ್ಚಳ್ಳಿ ಗೆ ಜನ ಪ್ರೀತಿಯೇ ಅಮೂಲ್ಯ ಪ್ರಶಸ್ತಿ- ಉಮಾಶ್ರೀ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಗಾಯಕ ಪಿಚ್ಚಳ್ಳಿ ಶ್ರೀನಿವಾಸ್ ಗೆ ಹೋರಾಟದ ಹಾಡುಗಾರರ ಬಳಗವು ಆಯೋಜಿಸಿದ್ದ ಅಭಿನಂದನಾ ಸಮಾರಂಭವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸಾಂಸ್ಕೃತಿಕ ಕ್ಷೇತ್ರದ ಜನರ ಜೊತೆಗೆ ನಮಗಾಗಿ ಅವರು, ಅವರಿಗಾಗಿ ನಾವು ಎಂಬಂತೆ ಬೆಸೆದುಕೊಂಡಿರುವ ಪಿಚ್ಚಳ್ಳಿ ಶ್ರೀನಿವಾಸ್ ರಿಗೆ ರಾಜ್ಯೋತ್ಸವ, ಅಕಾಡೆಮಿ ಸೇರಿದಂತೆ ಅನೇಕ ಪ್ರಶಸ್ತಿಗಳು ದೊರಕಿದ್ದರೂ ಜನರ ಪ್ರೀತಿಯ ಪ್ರಶಸ್ತಿಯೇ … Read more

ದೂರದೃಷ್ಟಿ ವ್ಯಕ್ತಿತ್ವದ ಅಟಲ್ ಜಿ

ದೂರದೃಷ್ಟಿ

ದೂರದೃಷ್ಟಿ ವ್ಯಕ್ತಿತ್ವದ ಅಟಲ್ ಜಿ ಡಿಸೆಂಬರ್ 25 ರಾಷ್ಟ್ರವು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜಯಂತಿಯನ್ನು ಆಚರಿಸುತ್ತಿದೆ. ಅವರು ಅಸಂಖ್ಯಾತ ಜನರಿಗೆ ಸ್ಪೂರ್ತಿ ನೀಡುತ್ತಿರುವ ಮುತ್ಸಹದಿಯಾಗಿ ಎತ್ತರದ ಸ್ಥಾನದಲ್ಲಿದ್ದಾರೆ. 1998ರಲ್ಲಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ದೇಶವು ರಾಜಕೀಯ ಅಸ್ಥಿರತೆಯ ಅವಧಿಯನ್ನು ಕಂಡಿತ್ತು. ಸುಮಾರು 9 ವರ್ಷಗಳಲ್ಲಿ ನಾಲ್ಕು ಲೋಕಸಭೆ ಚುನಾವಣೆಗಳನ್ನು ನೋಡಿದ್ದೇವು. ಭಾರತದ ಜನರು ಸಹನೆ ಕಳೆದುಕೊಂಡಿದ್ದರು ಮತ್ತು ಸರ್ಕಾರಗಳ ಕಾರ್ಯ ಸಾಮರ್ಥ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಸ್ಥಿರ ಮತ್ತು ಪರಿಣಾಮಕಾರಿ … Read more

ಜಿಲ್ಲೆಯಲ್ಲೆಡೆ ಸಂಭ್ರಮ ಸಡಗರ ಕ್ರಿಸ್ ಮಸ್

ಜಿಲ್ಲೆಯಲ್ಲೆಡೆ

ಜಿಲ್ಲೆಯಲ್ಲೆಡೆ ಸಂಭ್ರಮ ಸಡಗರ ಕ್ರಿಸ್ ಮಸ್ ಜಿಲ್ಲಾಧ್ಯಂತ ಚರ್ಚ್ ಗಳಲ್ಲಿ ಪ್ರಾರ್ಥನೆ ! ಶುಭಾಶಯ ವಿನಿಮಯ ಚರ್ಚ್ ಗಳ ಆವರಣದ ಗೋಡೆಗಳಲ್ಲಿ ಬಾಲ ಏಸುವಿನ ಪ್ರತಿಷ್ಠಾಪನೆ ರಾಮನಗರ ಜಿಲ್ಲಾದ್ಯಂತ ಕ್ರೈಸ್ತ ಬಾಂಧವರು ಬುಧವಾರ ಸಂಭ್ರಮ ಸಡಗರದಿಂದ ಕ್ರಿಸ್ ಮಸ್ ಹಬ್ಬವನ್ನು ಆಚರಿಸಿದರು .ರಾಮನಗರ ,ಮಾಗಡಿ, ಕನಕಪುರ ಹಾಗೂ ಚನ್ನಪಟ್ಟಣ ತಾಲೂಕುಗಳಲ್ಲಿನ ಚರ್ಚ್ ಗಳಲ್ಲಿ ಬೆಳಗ್ಗೆ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು ದೇವರ ಧಾನ್ಯ ಮಾಡಿದರು. ರಾಮನಗರ ರೈಲ್ವೆ ನಿಲ್ದಾಣದ ಬಳಿ ಇರುವ ಲೂದ್ಮು ಮಾತಾ ಚರ್ಚ್, ಬಿಡದಿ ಬಳಿಯ … Read more

ಬರಲಿದೆ ಬೈಜಿಕ ಗಡಿಯಾರ

ಬರಲಿದೆ

ಬರಲಿದೆ ಬೈಜಿಕ ಗಡಿಯಾರ ಹೊಸ ವರ್ಷಕ್ಕೆ ಹೊಸ ಬಗೆಯ ಗಡಿಯಾರ ಬರಬಹುದೇ ?. ಕೆಲವು ತಿಂಗಳುಗಳ ಹಿಂದೆ ಪ್ರಕಟವಾದ ಶೋಧಗಳ ಪ್ರಕಾರ ಜಗತ್ತಿನ ಅತ್ಯಂತ ನಿಖರವಾದ ಗಡಿಯಾರಗಳು ತಯಾರಾಗುವ ಕಾಲ ಸನ್ನಿಹಿತವಾಗಿವೆಯಂತೆ .ಪರಮಾಣುಗಳ ಕೇಂದ್ರಗಳಲ್ಲಿ ನ ಸೂಕ್ಷ್ಮ ಬದಲಾವಣೆಗಳನ್ನು ಗಮನಿಸುವ ಮೂಲಕ ಸಮಯವನ್ನು ಅಳೆಯುವ ಈ ನ್ಯೂಕ್ಲಿಯರ್ ಗಡಿಯಾರಗಳನ್ನು ತಯಾರಿಸಲು ಅಗತ್ಯವಾದ ಎಲ್ಲಾ ಸಾಧನೆಗಳನ್ನೂ ತಯಾರಿಸಲಾಗಿದೆ ಎಂದು ‘ನೇಚರ್’ ಹಾಗೂ ‘ಸೈನ್ಸ್ ‘ಪ್ರತ್ರಿಕೆಗಳು ವರದಿ ಮಾಡಿವೆ. ಗಡಿಯಾರ ಎಂದರೆ ಕಾಲಮಾಪಕ . ಒಂದಾನೊಂದು ಕಾಲದಲ್ಲಿ ಹಗಲು ,ರಾತ್ರಿಗಳನ್ನೇ … Read more

ಕಾರುಗಳಿಗೆ ಜಲಜನಕದ ಅಂಟಿನ ನಂಟು

ಕಾರುಗಳಿಗೆ

ಕಾರುಗಳಿಗೆ ಜಲಜನಕದ ಅಂಟಿನ ನಂಟು ಇತ್ತೀಚಿಗೆ ಬೆಂಗಳೂರಿನ ನೆಲ ಮಂಗಲದ ಬಳಿ ಕಾರಿನ ಮೇಲೆ ಕಂಟೇನರ್ ಬಿದ್ದು, ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿ ಸುದ್ದಿ ನೀವೆಲ್ಲ ಕೇಳಿರಬಹುದು. ಹತ್ತಾರು ಟನ್ ತೂಕವಿರುವ ಕಂಟೇನರ್ ಬಿದ್ದು, ಅತ್ಯುತ್ತಮ ಗುಣಮಟ್ಟದ ವೋಲ್ವೊ ಕಾರಿನ ದೇಹವೇ ನಾಜ್ಜುಗಜ್ಜಾಗಿತ್ತು . ಈ ಬಗೆಯ ಸುದ್ದಿಗಳನ್ನು ನಾವು ಮೊದಲ ಬಾರಿ ಕೇಳುತ್ತಿಲ್ಲ . ಅಪಘಾತಗಳಲ್ಲಿ ಕಾರುಗಳು ಇನ್ನಿಲ್ಲದಂತೆ ಗಾಸಿಯಾಗಿ, ಒಳಗಿರುವವರು ವೃತಪಡುತ್ತಲೇ ಇರುತ್ತಾರೆ. ಹಾಗಾದರೆ ಇದಕ್ಕೇನ್ನು ಪರಿಹಾರ? ಜಪಾನಿನ ನಗೋಯ ವಿಶ್ವವಿದ್ಯಾಲಯ ದ … Read more

ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

ಸಮ್ಮೇಳನದ

ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ ಗಂಡು ಮೆಟ್ಟಿದ, ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆದು ರವಿವಾರ ಸಮಾರ್ಪಣ ಗೊಂಡಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಭಾಷೆ, ಕನ್ನಡಿಗರ  ಹಿತ ರಕ್ಷಣೆಗಾಗಿ ಐದು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ರಾಷ್ಟ್ರ ಕವಿ ಘೋಷಣೆ ಮಾಡಬೇಕು, ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಬೇಕು , ಭಾಷಾ ಅಭಿವೃದ್ಧಿ ಸಮಿತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ನೇಮಕ ಮಾಡುವುದು, ಶೀಘ್ರವಾಗಿ ವಿಶ್ವ ಕನ್ನಡ ಸಮ್ಮೇಳನ … Read more

ನಾಪತ್ತೆ ಯಾಗಿದ್ದ ಮಹಿಳೆ ‘ಕನ್ನಡ ‘ದಿಂದಾಗಿ ಪತ್ತೆ

ನಾಪತ್ತೆ

ನಾಪತ್ತೆ ಯಾಗಿದ್ದ ಮಹಿಳೆ ‘ಕನ್ನಡ ‘ದಿಂದಾಗಿ ಪತ್ತೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಪೋತಲಕಟ್ಟೆ ನಿವಾಸಿಯಾಗಿರುವ ಇವರು ,ಎರಡು ದಶಕಗಳ ಹಿಂದೆ ಕಂಪ್ಲಿಯಲ್ಲಿ ಸಂಬಂಧಿಕರ ಸಮಾರಂಭ ವೊಂದರಲ್ಲಿ ನಾಪತ್ತೆಯಾಗಿದ್ದರು. ಸುತ್ತಲೂ ನೂರುಕಿಮೀ ವ್ಯಾಪ್ತಿಯಲ್ಲಿ ಕುಟುಂಬಸ್ಥರು ಹುಡುಕಾಡಿದರೂ ಸಿಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಹ ತಿಥಿ‌ ಕಾರ‌ ಮುಗಿಸಿದ್ದರು. ಆದರೆ, ಎರಡು ದಶಕಗಳ ಬಳಿಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ. ಅಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಸನದ ಐಪಿಎಸ್ ಅಧಿಕಾರಿ ರವಿನಂದನ್ ಅವರು, ಸಾಕಮ್ಮ ಕನ್ನಡ ಮಾತನಾಡುವುದನ್ನು ನೋಡಿ ವಿಚಾರಿಸಿದಾಗ … Read more

ಸಾಹಿತ್ಯ ಪರಿಷತ್ತು : ಪರಿವರ್ತನೆಯ ಹೊತ್ತು

ಸಾಹಿತ್ಯ

ಸಾಹಿತ್ಯ ಪರಿಷತ್ತು : ಪರಿವರ್ತನೆಯ ಹೊತ್ತು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬಿದ್ದಿದೆ .ಮಾಧ್ಯಮಗಳು ತಮ್ಮ ಧೋರಣೆಗೆ ತಕ್ಕಂತೆ ಪುಟಗಳನ್ನು ಬರ್ತಿ ಮಾಡಿ ಮುಗಿಸಿವೆ. ಪುಸ್ತಕ ಪ್ರಕಾಶಕರು ಪ್ರತಿ ವರ್ಷದಂತೆ ಸಮ್ಮಿಶ್ರ ಭಾವದಲ್ಲಿ ಗಂಟುಮೂಟೆ ಕಟ್ಟಿದ್ದಾರೆ. ಸನ್ಮಾನಿತರು ಹಾರ, ಶಾಲು, ಸ್ಮರಣೆಕಗಳ ಹೊರೆಯನ್ನು ಮನೆಗೆ ಸಾಗಿಸಿಯಾಗಿದೆ. ಹಿಂಡು ಹಿಂಡಾಗಿ ಆಗಮಿಸಿದ ನುಡಿ ಪ್ರೇಮಿಗಳು ಕನ್ನಡ ತೇರು ಎಳೆದ ಭ್ರಮೆಬೆರೆತ ಸಂಭ್ರಮದೊಂದಿಗೆ ಹಿಂದಿರುಗಿದ್ದಾರೆ. ರಾಜಕಾರಣಿಗಳು ಎಂದಿನ ಹೇಳಿಕೆ, ಭಾಷಣ ಮತ್ತು ಸೋಗಲಾಡಿತನ … Read more

ಏರ್‌ಪೋರ್ಟ್‌ಗೆ ಅವಕಾಶ ನೀಡಲ್ಲ

ಏರ್‌ಪೋರ್ಟ್‌ಗೆ

ಏರ್‌ಪೋರ್ಟ್‌ಗೆ ಅವಕಾಶ ನೀಡಲ್ಲ ಕ್ಷೇತ್ರ ವ್ಯಾಪ್ತಿಯಲ್ಲಿ ಎರ್‌ಪೋರ್ಟ್ ನಿರ್ಮಾಣಕ್ಕೆ ಅವಕಾಶ ಕೊಡುವುದಿಲ್ಲ. ರೈತರು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಶಾಸಕ ಎನ್.ಶ್ರೀನಿವಾಸ್ ಅಭಯ ನೀಡಿದರು. ಸೋಲದೇವನಹಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ರೈತರ ಸಭೆಯಲ್ಲಿ  ಮಾತನಾಡಿದ ಅವರು, ದೇವನಹಳ್ಳಿಯಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ಮತ್ತೊಂದು ಹೊಸ ಏರ್‌ಪೋರ್ಟ್ ನಿರ್ಮಾಣ ವಿಚಾರವಾಗಿ ಕ್ಷೇತ್ರದ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ಸರ್ವೇ ಕಾರ್ಯ, ಹೆಲಿಕ್ಯಾಪ್ಟರ್ ಸರ್ವೇ, ಇಂಜಿನಿಯರ್‌ಗಳನ್ನು ಒಳಗೊಂಡ ಅಧ್ಯಯನ ತಂಡ ಭೇಟಿ ಇನ್ನಿತರ ವಿಚಾರಗಳಿಂದ ರೈತರು ಆತಂಕಕ್ಕೆ ಒಳಗಾಗಿರುವುದು … Read more

ಸಂವಾದದ ಗುಡಿಯಲ್ಲಿ ಮಾತೆಂಬುದು ಜ್ಯೋತಿರ್ಲಿಂಗ

ಸಂವಾದದ

ಸಂವಾದದ ಗುಡಿಯಲ್ಲಿ ಮಾತೆಂಬುದು ಜ್ಯೋತಿರ್ಲಿಂಗ ಮಾತಲ್ಲಿದು ಸಾಚಾ-ಮಾತಲ್ಲಿದು ಕೋಟಾ ಎನ್ನುವುದು ಬಡಪಾಯಿ ಕಿವಿ ಗಲ್ಲ ಸುಲಭ’ ಎಂಬ ನಾಡಿನ ಸುಪ್ರಸಿದ್ಧ ಕವಿ ಗೋಪಾಲಕೃಷ್ಣ ಅಡಿಗರ ಕಾವ್ಯಲಹರಿಯಲ್ಲಿರುವುದು ಮಾತು ತಂದೊಡುವ ಸಂಕಷ್ಟ. ಕೇಳಿದ ಮಾತು ಕಿವಿಗೆ ಬೇರೆ ಬೇರೆ ರೀತಿಯಲ್ಲಿ ತಲುಪಿದರೆ ಅದರಿಂದ ಆಗುವುದು ಪರಿಹಾರವಲ್ಲ ಬದಲಿಗೆ ದೊಡ್ಡ ಜಿಜ್ಞಾಸೆ. ಬೆಳಗಾವಿ ಚಳಿಗಾಲದ ಆಧಿವೇಶನದ ಕೊನೆಯ ದಿನ ಜರುಗಿದ ಘಟನಾವಳಿಗೆ ಈ ಮಾತೇ ದರ್ಶನ ಹಾಗೂ ನಿದರ್ಶನ. ನಿಷ್ಪಕ್ಷಪಾತವಾಗಿ ಆಡಿದ್ದನ್ನು ಹೇಳುವವರಿಲ್ಲ, ಹೇಳಿದ್ದನ್ನು ಕೇಳುವವರೂ ಇಲ್ಲ, ಇವರಿಂದಾಗಿ ಸತ್ಯಕ್ಕೆ … Read more