ಕಟ್ಟಡ ಕಾರ್ಮಿಕರ ಮಕ್ಕಳು ಯಾರೂ ಸಹ ಶಾಲೆಯಿಂದ ದೂರವಿರಬಾರದು
ಕಟ್ಟಡ ಕಾರ್ಮಿಕರ ಮಕ್ಕಳು ಯಾರೂ ಸಹ ಶಾಲೆಯಿಂದ ದೂರವಿರಬಾರದು ಕಟ್ಟಡ ಕಾರ್ಮಿಕರ ಮಕ್ಕಳು ಯಾರೂ ಸಹ ಶಾಲೆಯಿಂದ ದೂರವಿರಬಾರದು ಶಾಲೆಯಿಂದ ಹೊರಗೆ ಉಳಿದ ಮಕ್ಕಳಿದ್ದಲ್ಲಿ ಮಾಹಿತಿ ಕೊಟ್ಟರೆ ಅಂತಹ ಮಕ್ಕಳಿಗೆ ಉನ್ನತ ಶಿಕ್ಷಣದವರೆಗೂ ಸರ್ಕಾರವೇ ಉಚಿತ ಶಿಕ್ಷಣ ಕೊಡಲಿದೆ ಎಂದು ಕಾರ್ಮಿಕ ನಿರೀಕ್ಷಕಿ ವಿಜಯಲಕ್ಷ್ಮಿ ತಿಳಿಸಿದರು. ನಗರದ ಶಾರದಾ ಶಾಲೆ ಬಳಿ ಇರುವ ಸಂಘದ ಕಚೇರಿಯಲ್ಲಿ ತಾಲೂಕು ಬಣ್ಣ (ಪೈಂಟ್) ಕಾರ್ಮಿಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅನರ್ಹರು ಕಾರ್ಮಿಕ ಇಲಾಖೆ … Read more