ಔಷದ ಗುಣಮಟ್ಟ ನಿಯಂತ್ರಣ ವ್ಯವಸ್ಥೆಗೆ ‘ಗ್ರಹಣ’

ಔಷದ ಗುಣ

ಔಷದ ಗುಣಮಟ್ಟ ನಿಯಂತ್ರಣ ವ್ಯವಸ್ಥೆಗೆ ‘ಗ್ರಹಣ’ ಬಳ್ಳಾರಿಯ ವಿಮ್ಸ್ ನಲ್ಲಿ ಬಾಣಂತಿಯರು ಸಾವಿಗೆ ಅವರಿಗೆ ನೀಡಲಾಗಿದ್ದ ರಿಂಗರ್ ಲ್ಯಾಕ್ಟೇಟ್ ಐ.ವಿ. ದ್ರಾವಣದ ಗುಣಮಟ್ಟ ಕಳಪೆಯಾಗಿದ್ದುದೆ ಕಾರಣ ಎಂದು ರಾಜ್ಯ ಸರ್ಕಾರ ನೇಮಿಸಿದ್ದ ತನಿಖಾ ಸಮಿತಿ ವರದಿ ನೀಡಿದೆ. ಪ್ರಮಾಣಿತ ಗುಣಮಟ್ಟ ಪರೀಕ್ಷೆ (ಎನ್ ಎಸ್ ಕ್ಯೂ) ಕಳಪೆ ಗುಣಮಟ್ಟದ ಕಾರಣಕ್ಕೆ ಈ ಔಷಧಯನ್ನು ತಿರಸ್ಕರಿಸಿದ್ದೇ ಅಲ್ಲದೇ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು (ಕೆಎಸ್ಎಮ್ಎಸ್ಸಿಎಲ್) ಆ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಿತ್ತು . ಆದರೆ ,ಔಷಧವನ್ನು ಪೂರೈಸಿದ ಪಶ್ಚಿಮ … Read more