ಶ್ರೀರಾಮ ಶೋಭಾಯಾತ್ರೆಯ ಕರಪತ್ರ ಬಿಡುಗಡೆ

ಶ್ರೀರಾಮ

ಶ್ರೀರಾಮ ಶೋಭಾಯಾತ್ರೆಯ ಕರಪತ್ರ ಬಿಡುಗಡೆ ಶ್ರೀರಾಮ ಶೋಭಾಯಾತ್ರೆಯ ಪ್ರಯುಕ್ತ  ವಿಜೃಂಭಣೆಯಿಂದ, ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುವುದು ಎಂದು  ಭಜರಂಗದಳದ ತಾಲ್ಲೂಕು ಸಂಯೋಜಕ ವೆಂಕಟೇಶ್ ತಿಳಿಸಿದರು. ನಗರದ ಕೋಟೆ ವೃತ್ತದ ಶ್ರೀರಾಮ ದೇವಸ್ಥಾನದ ಆವರಣದಲ್ಲಿ ಬುಧವಾರ ಶ್ರೀರಾಮ ಶೋಭಾಯಾತ್ರೆಯ ಕರಪತ್ರವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ನಗರದ ಹೊರವಲಯದ ದಿಬ್ಬೂರಹಳ್ಳಿ ರಸ್ತೆಯಲ್ಲಿ ಹನುಮಂತಪುರ ಗೇಟ್ ಬಳಿ ಇರುವ ಶ್ರೀ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಶೋಭಾಯಾತ್ರೆ ಪ್ರಾರಂಭವಾಗಲಿದೆ. ಎಲ್ಲರೂ ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಈ ಶೋಭಾಯಾತ್ರೆಯಲ್ಲಿ ಪಾಲ್ಗೊಂಡು ಶ್ರೀರಾಮಚಂದ್ರರ ಕೃಪೆಗೆ ಪಾತ್ರವಾಗಬೇಕೆಂದು ಕೋರಿದರು. … Read more