ರವಿ-ಲಕ್ಷ್ಮಿ ಬಿಕ್ಕಟ್ಟು ಮತ್ತೊಂದು ಹಂತಕ್ಕೆ

ರವಿ-ಲಕ್ಷ್ಮಿ

ರವಿ-ಲಕ್ಷ್ಮಿ ಬಿಕ್ಕಟ್ಟು ಮತ್ತೊಂದು ಹಂತಕ್ಕೆ ಬೆಂಗಳೂರು: ಸಿಐಡಿ ಗೆ ಕೊಟ್ಟ ಸರ್ಕಾರ ರಾಜಭವನಕ್ಕೆ ಬಿಜೆಪಿ ನಿಯೋಗ ನ್ಯಾಯಾಂಗ ತನಿಖೆಗೆ ಒತ್ತಾಯ ಇದು ಬಫುನ್ ಸರ್ಕಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ನಡುವಿನ ಸಂಘರ್ಷ ಮತ್ತೊಂದು ಹಂತ ತಲುಪಿದ್ದು, ಸರ್ಕಾರವು ಈ ಪ್ರಕರಣವನ್ನು ಸಿಐಡಿಗೆ ವಹಿಸುವ ಮೂಲಕ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಅದೇ ರೀತಿ ಬಿಜೆಪಿಯು ರಾಜ್ಯಪಾಲರ ಮಧ್ಯ ಪ್ರವೇಶ ಬಯಸಿ ರಾಜಭವನದ ಕದತಟ್ಟಿದೆ. ಇನ್ನೊಂದು ಮಗ್ಗುಲಲ್ಲಿ ಲಕ್ಷ್ಮೀ ಹೆಬ್ಬಾಳ್ಳರ್ ಸರಣಿ ಸಂದರ್ಶನ ನೀಡಿದ್ದು, … Read more

ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

ಲೋಕಸಭೆ ಚುನಾವಣೆಗೆ ಬಿಜೆಪಿ

ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯಕವಾಗಿ ಸೋಲು ಕಂಡಿದ್ದ ಬಿಜೆಪಿ ಮತ್ತು ಜೆಡಿಎಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಆಡಳಿತ ರೂಢ ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಲು ನಾಯಕರು ಮೈತ್ರಿಯಾಗಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ರಣತಂತ್ರವನ್ನು ಹೆಣೆದು ಶತಾಯ ಗತಾಯ ರಾಜ್ಯ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನು … Read more