ರವಿ-ಲಕ್ಷ್ಮಿ ಬಿಕ್ಕಟ್ಟು ಮತ್ತೊಂದು ಹಂತಕ್ಕೆ
ರವಿ-ಲಕ್ಷ್ಮಿ ಬಿಕ್ಕಟ್ಟು ಮತ್ತೊಂದು ಹಂತಕ್ಕೆ ಬೆಂಗಳೂರು: ಸಿಐಡಿ ಗೆ ಕೊಟ್ಟ ಸರ್ಕಾರ ರಾಜಭವನಕ್ಕೆ ಬಿಜೆಪಿ ನಿಯೋಗ ನ್ಯಾಯಾಂಗ ತನಿಖೆಗೆ ಒತ್ತಾಯ ಇದು ಬಫುನ್ ಸರ್ಕಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ನಡುವಿನ ಸಂಘರ್ಷ ಮತ್ತೊಂದು ಹಂತ ತಲುಪಿದ್ದು, ಸರ್ಕಾರವು ಈ ಪ್ರಕರಣವನ್ನು ಸಿಐಡಿಗೆ ವಹಿಸುವ ಮೂಲಕ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಅದೇ ರೀತಿ ಬಿಜೆಪಿಯು ರಾಜ್ಯಪಾಲರ ಮಧ್ಯ ಪ್ರವೇಶ ಬಯಸಿ ರಾಜಭವನದ ಕದತಟ್ಟಿದೆ. ಇನ್ನೊಂದು ಮಗ್ಗುಲಲ್ಲಿ ಲಕ್ಷ್ಮೀ ಹೆಬ್ಬಾಳ್ಳರ್ ಸರಣಿ ಸಂದರ್ಶನ ನೀಡಿದ್ದು, … Read more