ಜೀವನ ಹಸನು ಮಾಡಿದ ಸಜ್ಜನ

ಜೀವನ ಹಸನು

ಜೀವನ ಹಸನು ಮಾಡಿದ ಸಜ್ಜನ  ಅತ್ಯಂತ ಸಜ್ಜನರೂ ಆರ್ಥಿಕ ತಜ್ಞರೂ ಮಾಜಿ ಪ್ರಧಾನಮಂತ್ರಿಯೂ ಆಗಿದ್ದ . ಇಂದಿಗೆ ಲ್ಯಾಟರಲ್ ಎಂಟ್ರಿ ಎಂದು ಮನಮೋಹನ ಸಿಂಗ್ ಅವರ ನಿಧನದಿಂದಾಗಿ ದೇಶದ ಆರ್ಥಿಕ ಮತ್ತು ರಾಜಕೀಯ ಲೋಕದಲ್ಲಿ ಒಂದು ಅಧ್ಯಾಯದ ಅಂತ್ಯವಾಗಿದೆ. ಯೆಂದು ಹೇಳಬಹುದು.ಇಂದಿಗೆ ಲ್ಯಾಟರಲ್ಎಂಟ್ರಿ ಎಂದು ಹೇಳುವ-ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಪಾಸು ಮಾಡದೆ ವೃತ್ತಿಪರ ಪರಿಣತರಾಗಿ ಸರ್ಕಾರದ ಸೇವೆ ಮಾಡಿದ್ದ ರಾಕೇಶ್ ಮೋಹನ್, ಮಾಂಟೆಕ್ ಸಿಂಗ್ ಅಹ್ಲುವಾಲಿಯಾ, ಬಿಮಲ್ ಜಲಾನ್‌ರಂತಹ, ಅನೇಕ ಆರ್ಥಿಕ ತಜ್ಞರಲ್ಲಿ ಮನಮೋಹನ ಸಿಂಗ್ ಪ್ರಮುಖರಾಗಿ … Read more

ಮಾನವೀಯ ಮೌಲ್ಯ ಸಾರಿದ ಯೇಸು

ಮಾನವೀಯ ಮೌಲ್ಯ

ಮಾನವೀಯ ಮೌಲ್ಯ ಸಾರಿದ ಯೇಸು ಕ್ರಿಸ್ತ ಜಯಂತಿ ಅಥವಾ ಕ್ರಿಸ್‌ಮಸ್‌ ಎನ್ನುವ ಹಬ್ಬ ಹೆಸರೇ ಸೂಚಿಸುವಂತೆ ಭಗವಂತನು ಮಾನವನಾಗಿ ಅವತಾರ ಎತ್ತಿ ಬಂದಂತಹ ಐತಿಹಾಸಿಕ ಹಾಗೂ ಚಾರಿತ್ರಿಕ ಘಟನೆ ಎಂಬುದು ನಮ್ಮ ವಿಶ್ವಾಸ, ದೇವಮಾನವ ಪ್ರಭು ಯೇಸು ಕ್ರಿಸ್ತನ ಈ ಜನನೋತ್ಸವ ಹಲವಾರು ಕಾರಣಗಳಿಂದಾಗಿ ಭಾಷೆ, ಭೇದ, ಜಾತಿ, ಧರ್ಮ, ದೇಶ, ಜನಾಂಗಗಳ ಗಡಿಯನ್ನು ದಾಟಿ ಸರ್ವ ಜನಾಂಗದವರು ಆಚರಿಸುವಂತಹ ಜಾಗತಿಕ ಹಬ್ಬ ಎಂದರೆ ತಪ್ಪಲ್ಲ. ಕ್ರಿಸ್‌ಮಸ್ ಎಂದಾಕ್ಷಣ ನಮ್ಮ ಕಣ್ಣ ಮುಂದೆ ಬರುವಂತಹದ್ದು ಸಾಂತಾ ಕ್ಲಾಸ್, … Read more

ಭಾಗವತ್ ಹೇಳಿಕೆಗೆ ಪರ-ವಿರೋಧ ದನಿ

ಭಾಗವತ್ ಹೇಳಿಕೆ

ಭಾಗವತ್ ಹೇಳಿಕೆಗೆ ಪರ-ವಿರೋಧ ದನಿ ನವದೆಹಲಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಬಳಿಕ ಮಂದಿರ-ಮಸೀದಿಗೆ ಸಂಬಂಧಿಸಿ ಹೊಸ ವಿವಾದಗಳು ಹುಟ್ಟಿಕೊಳ್ಳುತ್ತಿರುವುದಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ದೇಶದ ಕೆಲ ಹಿಂದು ಸ್ವಾಮೀಜಿಗಳಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ವಾಮಿ ಜಿತೇಂದ್ರಾನಂದ ಸರಸ್ವತಿ ಅವರು, ರಾಷ್ಟ್ರೀಯ ಸಾಮರಸ್ಯವನ್ನು ಕಾಪಾಡುವಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥರ ವಿಶಾಲ ದೃಷ್ಟಿಕೋನವನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಬೆಂಬಲ ಸೂಚಿಸಿದ್ದಾರೆ. ಭಾರತ ಪ್ರಸ್ತುತ ಯಾವುದೇ … Read more

ರವಿ-ಲಕ್ಷ್ಮಿ ಬಿಕ್ಕಟ್ಟು ಮತ್ತೊಂದು ಹಂತಕ್ಕೆ

ರವಿ-ಲಕ್ಷ್ಮಿ

ರವಿ-ಲಕ್ಷ್ಮಿ ಬಿಕ್ಕಟ್ಟು ಮತ್ತೊಂದು ಹಂತಕ್ಕೆ ಬೆಂಗಳೂರು: ಸಿಐಡಿ ಗೆ ಕೊಟ್ಟ ಸರ್ಕಾರ ರಾಜಭವನಕ್ಕೆ ಬಿಜೆಪಿ ನಿಯೋಗ ನ್ಯಾಯಾಂಗ ತನಿಖೆಗೆ ಒತ್ತಾಯ ಇದು ಬಫುನ್ ಸರ್ಕಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ನಡುವಿನ ಸಂಘರ್ಷ ಮತ್ತೊಂದು ಹಂತ ತಲುಪಿದ್ದು, ಸರ್ಕಾರವು ಈ ಪ್ರಕರಣವನ್ನು ಸಿಐಡಿಗೆ ವಹಿಸುವ ಮೂಲಕ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಅದೇ ರೀತಿ ಬಿಜೆಪಿಯು ರಾಜ್ಯಪಾಲರ ಮಧ್ಯ ಪ್ರವೇಶ ಬಯಸಿ ರಾಜಭವನದ ಕದತಟ್ಟಿದೆ. ಇನ್ನೊಂದು ಮಗ್ಗುಲಲ್ಲಿ ಲಕ್ಷ್ಮೀ ಹೆಬ್ಬಾಳ್ಳರ್ ಸರಣಿ ಸಂದರ್ಶನ ನೀಡಿದ್ದು, … Read more

ದೈತ್ಯ ಅಲ್ಲಿ ಸಹೋದರರ ನಡುವೆ ಅಣುವಿನಂತೆ ಕಂಡ ಗಾಂಧಿ!

ದೈತ್ಯ

ದೈತ್ಯ ಅಲ್ಲಿ ಸಹೋದರರ ನಡುವೆ ಅಣುವಿನಂತೆ ಕಂಡ ಗಾಂಧಿ! ನಾನು ಮೊದಲನೇ ವರ್ಷದ ಬಿ.ಎ. ತರಗತಿಯಲ್ಲಿ ಓದುತ್ತಿದ್ದಾಗ 1974ನೆಯ ಡಿಸೆಂಬರ್ ತಿಂಗಳ ಉತ್ತಾರಾರ್ಧದಲ್ಲಿ ಬೆಳಗಾಂನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ನಡೆಯುತ್ತದೆಂದು ಗೊತ್ತಾಯಿತು. ಶಸ್ತ್ರಚಿಕಿತ್ಸೆಯ ಅನಂತರ ಆಗತಾನೆ ಸೆರೆಮನೆಯಿಂದ ಬಿಡುಗಡೆಯಾಗಿದ್ದ ಮಹಾತ್ಮ ಗಾಂಧಿಯವರು ಆ ಆಧಿವೇಶನದ ಅಧ್ಯಕ್ಷತೆ ವಹಿಸುತ್ತಾರೆ ಎಂಬ ವಾರ್ತೆ ನಮ್ಮನ್ನೆಲ್ಲ ಅಕರ್ಷಿಸಿತು. ಭಾರತ ಕಂಡದ ಬದುಕನ್ನೆಲ್ಲ ತುಂಬಿಕೊಂಡಿದ್ದರು ಗಾಂಧೀಜಿ. ಅವರಿಗೆ ಶಿಕ್ಷೆಯಾಗಿದ್ದು, ಶಸ್ತ್ರಚಿಕಿತ್ಸೆಯಾಗಿದ್ದು ಸೆರೆಯ ಅವಧಿ ಮುಗಿಯುವ ಮುನ್ನವೇ ಅವರು ಬಿಡುಗಡೆ ಹೊಂದಿ ಹೊರಗೆ ಬಂದದ್ದು … Read more

ಎತ್ತ ಸಾಗುತ್ತಿದೆ ನಾಗರಿಕ ಪ್ರಜ್ಞೆ?

ಎತ್ತ ಸಾಗುತ್ತಿದೆ

ಎತ್ತ ಸಾಗುತ್ತಿದೆ ನಾಗರಿಕ ಪ್ರಜ್ಞೆ? ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರು ನುಡಿ ಮಹೋನ್ನತಿಯ ಕುರಿತು ಹೇಳಿದ ಮಾತಿದು. ಮಾತು ವ್ಯಕ್ತಿತ್ವದ ಪ್ರತಿಬಿಂಬ. ವ್ಯಕ್ತಿ ಬೆಳೆದು ಬಂದ ಸಾಮಾಜೋ-ಆರ್ಥಿಕ ಪರಿಸರ, ನಂಬಿಕೊಂಡು ಬಂದಿರುವ ಸಿದ್ದಾಂತ ಮತ್ತು ಅವರಿಗೆ ದಕ್ಕಿದ ಸಂಸ್ಕಾರದಿಂದ ಮಾತುಗಳು ಒಡಮೂಡುತ್ತವೆ. ಆದ್ದರಿಂದಲೇ ಅವು ಮನಸ್ಸಿನ ಕನ್ನಡಿಗಳು. ಬಸವಣ್ಣನವರ ಕೂಡಲಸಂಗಯ್ಯನಲ್ಲಿ ‘ಆಸೆ ಅಮಿಷಾದಿ ನೀಚ ಗುಣಗಳೇ ನಮ್ಮ ನಾಲಿಗೆಯನ್ನು ನಿರ್ವಹಿಸುತ್ತವೆ. ಅದ್ದರಿಂದ ಆ ಎಲ್ಲಾ ದುಷ್ಟ ಗುಣಗಳನ್ನು ನನ್ನ ಮನಸ್ಸಿನಿಂದ ತೆಗೆದು ಹಾಕಬೇಕು’ಎಂದು ಸಂಗಯ್ಯನಲ್ಲಿ ಅರ್ಥಾತ್ ತಮ್ಮ … Read more

400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ: ರಾಹುಲ್ ಗಾಂಧಿ

400

400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ ಎಸಗಿದ್ದಾನೆ ಎಂದು ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಬಿಡುವಿಲ್ಲದ ಚುನಾವಣೆಯ ನಡುವೆ ಕರ್ನಾಟಕದಲ್ಲಿ ಜೆಡಿಎಸ್ಗೆ ಸಂಕಷ್ಟ ಎದುರಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ ಹಾಗೂ ಜೆಡಿಎಸ್ ಮುಖಂಡ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣದ ಮಹಿಳೆಯೊಬ್ಬರು ಭಾನುವಾರ ಏಪ್ರಿಲ್ 28 ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಜ್ವಲ್ ರೇವಣ್ಣ- ಏಪ್ರಿಲ್ 26 ರಂದು ಚುನಾವಣೆಗೆ ಹೋಗುವಾಗ, … Read more

ನಾಮಪತ್ರ ಸಲ್ಲಿಸಿದ ನವೀನ್ ಪಟ್ನಾಯಾಕ್

ನಾಮಪತ್ರ

ನಾಮಪತ್ರ ಸಲ್ಲಿಸಿದ ನವೀನ್ ಪಟ್ನಾಯಾಕ್ : ಒಡಿಶಾ ಪಟ್ನಾಯಕ್ 16 ಅಕ್ಟೋಬರ್ 1946 ರಂದು ಕಟಕ್ನಲ್ಲಿ ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಮತ್ತು ಅವರ ಪತ್ನಿ ಜ್ಞಾನ್ ಅವರಿಗೆ ಜನಿಸಿದರು. ಪಟ್ನಾಯಕ್ ಡೆಹ್ರಾಡೂನ್ನ ವೆಲ್ಹಾಮ್ ಬಾಯ್ಸ್ ಸ್ಕೂಲ್ನಲ್ಲಿ ಮತ್ತು ನಂತರದ ಪ್ರತಿಷ್ಠಿತ ದಿ ಡೂನ್ ಸ್ಕೂಲ್ನಲ್ಲಿ ಶಿಕ್ಷಣ ಪಡೆದರು.ಅದರ ನಂತರ ಅವರು ದೆಹಲಿ ವಿಶ್ವವಿದ್ಯಾಲಯದ ಕಿರೋರಿ ಮಾಲ್ ಕಾಲೇಜಿಗೆ ಸೇರಿ ಬ್ಯಾಚುಲರ್ ಆಫ್ ಆರ್ಟ್ಸ್ ಪದವಿಯನ್ನು ಪಡೆದರು.ಪಟ್ನಾಯಕ್ ಒಬ್ಬ ಬರಹಗಾರರಾಗಿದ್ದು, ಅವರ ಯೌವನದ ಬಹುಭಾಗವು ರಾಜಕೀಯ … Read more