ಕೌಶಲ ವೃದ್ಧಿಗೆ ಜಂಟಿ ಸಮಿತಿ
ಕೌಶಲ ವೃದ್ಧಿಗೆ ಜಂಟಿ ಸಮಿತಿ ವಿದ್ಯಾರ್ಥಿಗಳಿಗೆ ಸಮಗ್ರ ಶಿಕ್ಷಣದ ಜತೆಗೆ ಬಹುಮುಖಿ ಕೌಶಲವನ್ನು ಕಲಿಸುವ ನಿಟ್ಟಿನಲ್ಲಿ ಮುಂದಿನ ಹೆಜ್ಜೆಗಳು ಹೇಗಿರಬೇಕು ಎಂಬುದನ್ನು ನಿರ್ಧರಿಸಲು ಶಿಕ್ಷಣ ತಜ್ಞರು ಹಾಗೂ ಉದ್ಯಮಿಗಳನ್ನು ಒಳಗೊಂಡ ಜಂಟಿ ಸಮಿತಿ ರಚಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಘೋಷಿಸಿದ್ದಾರೆ. ಹೂಡಿಕೆ ಸಮಾವೇಶದಲ್ಲಿ ಕ್ವಿನ್ ಸಿಟಿ ಯೋಜನೆ ಸಂಬಂಧ ಸಚಿವರಾದ ಎಂ.ಬಿ.ಪಾಟೀಲ, ಡಾ.ಶರಣಪ್ರಕಾಶ್ ಪಾಟೀಲ್ ಅವರ ಸಮ್ಮುಖದಲ್ಲಿ ನಡೆದ 30ಕ್ಕೂ ಹೆಚ್ಚು ಪ್ರತಿಷ್ಠಿತ ವಿವಿಗಳೊಂದಿಗೆ ನಡೆಸಿದ ದುಂಡು ಮೇಜಿನ ಸಭೆಯಲ್ಲಿ ಅವರು … Read more